ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ, ನಾನು ಯಾವುದೇ ಹೆಸರು ಅಮಿತ್ ಶಾಗೆ ಕೊಟ್ಟಿಲ್ಲ -ಸಿಎಂ ಬಸವರಾಜ ಬೊಮ್ಮಾಯಿ

2-3 ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ. ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. -ಬಸವರಾಜ ಬೊಮ್ಮಾಯಿ

ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ, ನಾನು ಯಾವುದೇ ಹೆಸರು ಅಮಿತ್ ಶಾಗೆ ಕೊಟ್ಟಿಲ್ಲ -ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Follow us
| Updated By: ಆಯೇಷಾ ಬಾನು

Updated on:May 11, 2022 | 3:41 PM

ದೆಹಲಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ(Amit shah) ಭೇಟಿ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ(CM Basavaraj Bommai) ಪ್ರತಿಕ್ರಿಯಿಸಿದ್ದಾರೆ. 2-3 ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ. ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ಸಂಪುಟ ಸಂಬಂಧ ಯಾರ ಹೆಸರು ಕೂಡ ಪ್ರಸ್ತಾಪಿಸಿಲ್ಲ. ಮುಂದಿನ ವಾರ ಬಹಳ ಮುಖ್ಯ ಯಾಕೆಂದ್ರ ಸ್ಥಳೀಯ ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ರಾಜಕೀಯ ಸ್ಥಿತಿಗತಿ ಆಧಾರ ಬಗ್ಗೆ ಬದಲಾವಣೆ ಆಗಬಹುದು. ಬರುವ ಮೂರು ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ ಎಂದರು.

ಮತ್ತೆ ನೆನೆಗುದಿಗೆ ಬಿದ್ದ ರಾಜ್ಯ ಸಚಿವ ಸಂಪುಟ ಕಸರತ್ತು? ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಕಸರತ್ತು ಮುಂದೂಡಲಾಗಿದೆ. ಒಂದು ವಾರದ ಬೆಳವಣಿಗೆ ನೋಡಿ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಪರೋಕ್ಷವಾಗಿ ಸದ್ಯಕ್ಕೆ ಸಂಪುಟ ಕಸರತ್ತು ಇಲ್ಲ ಎಂದಿದ್ದಾರೆ. ಇನ್ನು ಬಿಜೆಪಿ ಹೈಕಮಾಂಡ್ ‘ಕಾದು ನೋಡಿ’ ಎಂದು ಹೇಳಿದ್ದಾರೆ. ಮತ್ತೊಂದು ಕಡೆ ಇಂದು ಸಿಎಂ ಬೊಮ್ಮಾಯಿ ಹಾಗೂ ಜೆ.ಪಿ.ನಡ್ಡಾ ಭೇಟಿ ಅನುಮಾನವಾಗಿದೆ. ಏಕೆಂದರೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಾಜಸ್ಥಾನ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಂದು ಜೆ.ಪಿ.ನಡ್ಡಾ ಭೇಟಿಯಾಗುವುದು ಅನುಮಾನವಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇದರ ಮೇಲೆ ಕ್ಲಿಕ್ ಮಾಡಿ

Published On - 3:02 pm, Wed, 11 May 22

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್