AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್‌ ಶಾ ಕೊರೊನಾ ವರದಿ ನೆಗೆಟಿವ್‌, ಕೆಲ ದಿನ ಹೋಮ್‌ ಕ್ವಾರಂಟೈನ್‌ಗೆ ವೈದ್ಯರ ಸಲಹೆ

ನವೆದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೊರೊನಾ ಮಾರಿಯ ವಿರುದ್ದದ ಯುದ್ದವನ್ನು ಗೆದ್ದಿದ್ದಾರೆ. ಇವತ್ತು ಅವರ ಕೊರೊನಾ ಟೆಸ್ಟ್‌ ನೆಗೆಟಿವ್‌ ಬಂದಿದೆ. ಈ ಬಗ್ಗೆ ಸ್ವತಃ ಅಮಿತ್‌ ಶಾ ಅವರೇ ಟ್ವೀಟ್‌ ಮಾಡಿದ್ದಾರೆ. ನನ್ನ ಕೊರೊನಾ ವರದಿ ಇವತ್ತು ನೆಗೆಟಿವ್‌ ಬಂದಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆದಮೇಲೆ ಕೆಲ ದಿನಗಳ ಕಾಲ ಹೋಮ್‌ ಕ್ವಾರಂಟೈನ್‌ ಆಗಲಿದ್ದೇನೆ ಎಂದಿದ್ದಾರೆ. ದೆಹಲಿಗೆ ಸಮೀಪದ ಗುರುಗ್ರಾಮ್‌ನಲ್ಲಿರುವ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಮಿತ್‌ ಶಾ, ಕೊರೊನಾ ಸೋಂಕು […]

ಅಮಿತ್‌ ಶಾ ಕೊರೊನಾ ವರದಿ ನೆಗೆಟಿವ್‌, ಕೆಲ ದಿನ ಹೋಮ್‌ ಕ್ವಾರಂಟೈನ್‌ಗೆ ವೈದ್ಯರ ಸಲಹೆ
Guru
Guru|

Updated on:Aug 14, 2020 | 6:01 PM

Share

ನವೆದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೊರೊನಾ ಮಾರಿಯ ವಿರುದ್ದದ ಯುದ್ದವನ್ನು ಗೆದ್ದಿದ್ದಾರೆ. ಇವತ್ತು ಅವರ ಕೊರೊನಾ ಟೆಸ್ಟ್‌ ನೆಗೆಟಿವ್‌ ಬಂದಿದೆ. ಈ ಬಗ್ಗೆ ಸ್ವತಃ ಅಮಿತ್‌ ಶಾ ಅವರೇ ಟ್ವೀಟ್‌ ಮಾಡಿದ್ದಾರೆ.

ನನ್ನ ಕೊರೊನಾ ವರದಿ ಇವತ್ತು ನೆಗೆಟಿವ್‌ ಬಂದಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆದಮೇಲೆ ಕೆಲ ದಿನಗಳ ಕಾಲ ಹೋಮ್‌ ಕ್ವಾರಂಟೈನ್‌ ಆಗಲಿದ್ದೇನೆ ಎಂದಿದ್ದಾರೆ.

ದೆಹಲಿಗೆ ಸಮೀಪದ ಗುರುಗ್ರಾಮ್‌ನಲ್ಲಿರುವ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಮಿತ್‌ ಶಾ, ಕೊರೊನಾ ಸೋಂಕು ತಗುಲಿದ ಸಂದರ್ಭದಲ್ಲಿ ತಮಗೆ ಹಾರೈಸಿದ ಎಲ್ಲ ಹಿತೈಷಿಗಳಿಗೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಇತರೆ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ.

Published On - 5:56 pm, Fri, 14 August 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ