AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಅಮಿತ್​ ಷಾ ಟ್ವಿಟರ್​ ಅಕೌಂಟ್​ ಲಾಕ್! ಟ್ವಿಟರ್​ ಸಂಸ್ಥೆ ನೀಡಿದ ಸ್ಪಷ್ಟನೆ ಏನು?

ದೆಹಲಿ: ಗೃಹ ಸಚಿವ ಅಮಿತ್ ಶಾ ಟ್ವಿಟ್ಟರ್ ಅಕೌಂಟ್ ಅನ್ನು ನಿನ್ನೆ ತಾತ್ಕಾಲಿಕವಾಗಿ ಲಾಕ್ ಮಾಡಲಾಗಿತ್ತು. ಆದರೆ ತಕ್ಷಣ ಎಚ್ಚೆತ್ತ ಟ್ವಿಟರ್ ಸಂಸ್ಥೆ ಖಾತೆಯನ್ನು ಅನ್ಲಾಕ್ ಮಾಡಿದೆ. ಕಾಪಿ ರೈಟ್​ ನಿಯಮವನ್ನು ಈ ಅಕೌಂಟ್​ ಬಳಕೆದಾರರು ಉಲ್ಲಂಘಿಸಿದಕ್ಕಾಗಿ ಹಾಗೂ ಬಳಕೆದಾರರ ಅಜಾಗರೂಕತೆಯ ಕಾರಣದಿಂದ ಅಕೌಂಟ್ ಲಾಕ್ ಮಾಡಿದ್ದಾಗಿ ಅಮಿತ್ ಶಾ ಟ್ವಿಟ್ಟರ್ ಖಾತೆ ಬಗ್ಗೆ ಟ್ವಿಟರ್ ಸಂಸ್ಥೆ ಸ್ಪಷ್ಟನೆ ನೀಡಿದೆ. ಚಿತ್ರದ ಹಕ್ಕು ಹೊಂದಿರುವವರ ಆಕ್ಷೇಪ.. ಅಮಿತ್ ಶಾ ಅವರ ಅಕೌಂಟಿನ ಡಿಸ್ಪ್ಲೇ ಚಿತ್ರವನ್ನು (DP) ಸಹ […]

ಗೃಹ ಸಚಿವ ಅಮಿತ್​ ಷಾ ಟ್ವಿಟರ್​ ಅಕೌಂಟ್​ ಲಾಕ್! ಟ್ವಿಟರ್​  ಸಂಸ್ಥೆ ನೀಡಿದ ಸ್ಪಷ್ಟನೆ ಏನು?
ಪೃಥ್ವಿಶಂಕರ
| Edited By: |

Updated on:Nov 13, 2020 | 3:42 PM

Share

ದೆಹಲಿ: ಗೃಹ ಸಚಿವ ಅಮಿತ್ ಶಾ ಟ್ವಿಟ್ಟರ್ ಅಕೌಂಟ್ ಅನ್ನು ನಿನ್ನೆ ತಾತ್ಕಾಲಿಕವಾಗಿ ಲಾಕ್ ಮಾಡಲಾಗಿತ್ತು. ಆದರೆ ತಕ್ಷಣ ಎಚ್ಚೆತ್ತ ಟ್ವಿಟರ್ ಸಂಸ್ಥೆ ಖಾತೆಯನ್ನು ಅನ್ಲಾಕ್ ಮಾಡಿದೆ. ಕಾಪಿ ರೈಟ್​ ನಿಯಮವನ್ನು ಈ ಅಕೌಂಟ್​ ಬಳಕೆದಾರರು ಉಲ್ಲಂಘಿಸಿದಕ್ಕಾಗಿ ಹಾಗೂ ಬಳಕೆದಾರರ ಅಜಾಗರೂಕತೆಯ ಕಾರಣದಿಂದ ಅಕೌಂಟ್ ಲಾಕ್ ಮಾಡಿದ್ದಾಗಿ ಅಮಿತ್ ಶಾ ಟ್ವಿಟ್ಟರ್ ಖಾತೆ ಬಗ್ಗೆ ಟ್ವಿಟರ್ ಸಂಸ್ಥೆ ಸ್ಪಷ್ಟನೆ ನೀಡಿದೆ.

ಚಿತ್ರದ ಹಕ್ಕು ಹೊಂದಿರುವವರ ಆಕ್ಷೇಪ.. ಅಮಿತ್ ಶಾ ಅವರ ಅಕೌಂಟಿನ ಡಿಸ್ಪ್ಲೇ ಚಿತ್ರವನ್ನು (DP) ಸಹ ಟ್ವಿಟ್ಟರ್ ತೆಗೆದು ಹಾಕಿತ್ತು. ಚಿತ್ರದ ಹಕ್ಕು ಹೊಂದಿರುವವರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಫೋಟೋ ತೆಗೆಯಲಾಗಿತ್ತು ಎಂದು ಟ್ವಿಟ್ಟರ್ ತಿಳಿಸಿದೆ. ಅವರ ಟ್ವಿಟ್ಟರ್ ಚಿತ್ರದ ಮೇಲೆ ಕ್ಲಿಕ್ ಮಾಡಿದರೆ ‘ಕಾಪಿ ರೈಟ್ ಸಮಸ್ಯೆಯಿಂದಾಗಿ ಚಿತ್ರವನ್ನು ತೆಗೆಯಲಾಗಿದೆ’ ಎಂಬ ಮಾಹಿತಿ ಪ್ರದರ್ಶನವಾಗುತ್ತಿತ್ತು.

ಗೃಹ ಸಚಿವ ಅಮಿತ್​ ಷಾಗೇ ಕಾಪಿ ರೈಟ್​ ಕಾಟ! ದೇಶದ ಗೃಹ ಮಂತ್ರಿಯ ಟ್ವಿಟ್ಟರ್ ಖಾತೆಯ ಚಿತ್ರವೇ ಕಾಪಿ ರೈಟ್ ಸಮಸ್ಯೆಯಿಂದಾಗಿ ತೆಗೆಯಲ್ಪಟ್ಟಿದೆ. ಹೀಗಾಗಿ ಟ್ವಿಟರ್​ ಬಳಕೆದಾರರು ಕಾಪಿ ರೈಟ್ ಕುರಿತು ಹೊಂದಿರಬೇಕಾದ ಜಾಗ್ರತೆಯನ್ನು ಈ ಪ್ರಸಂಗ  ಸಾರುತ್ತಿದೆ.

Published On - 3:40 pm, Fri, 13 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ