AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಅಮಿತ್​ ಷಾ ಟ್ವಿಟರ್​ ಅಕೌಂಟ್​ ಲಾಕ್! ಟ್ವಿಟರ್​ ಸಂಸ್ಥೆ ನೀಡಿದ ಸ್ಪಷ್ಟನೆ ಏನು?

ದೆಹಲಿ: ಗೃಹ ಸಚಿವ ಅಮಿತ್ ಶಾ ಟ್ವಿಟ್ಟರ್ ಅಕೌಂಟ್ ಅನ್ನು ನಿನ್ನೆ ತಾತ್ಕಾಲಿಕವಾಗಿ ಲಾಕ್ ಮಾಡಲಾಗಿತ್ತು. ಆದರೆ ತಕ್ಷಣ ಎಚ್ಚೆತ್ತ ಟ್ವಿಟರ್ ಸಂಸ್ಥೆ ಖಾತೆಯನ್ನು ಅನ್ಲಾಕ್ ಮಾಡಿದೆ. ಕಾಪಿ ರೈಟ್​ ನಿಯಮವನ್ನು ಈ ಅಕೌಂಟ್​ ಬಳಕೆದಾರರು ಉಲ್ಲಂಘಿಸಿದಕ್ಕಾಗಿ ಹಾಗೂ ಬಳಕೆದಾರರ ಅಜಾಗರೂಕತೆಯ ಕಾರಣದಿಂದ ಅಕೌಂಟ್ ಲಾಕ್ ಮಾಡಿದ್ದಾಗಿ ಅಮಿತ್ ಶಾ ಟ್ವಿಟ್ಟರ್ ಖಾತೆ ಬಗ್ಗೆ ಟ್ವಿಟರ್ ಸಂಸ್ಥೆ ಸ್ಪಷ್ಟನೆ ನೀಡಿದೆ. ಚಿತ್ರದ ಹಕ್ಕು ಹೊಂದಿರುವವರ ಆಕ್ಷೇಪ.. ಅಮಿತ್ ಶಾ ಅವರ ಅಕೌಂಟಿನ ಡಿಸ್ಪ್ಲೇ ಚಿತ್ರವನ್ನು (DP) ಸಹ […]

ಗೃಹ ಸಚಿವ ಅಮಿತ್​ ಷಾ ಟ್ವಿಟರ್​ ಅಕೌಂಟ್​ ಲಾಕ್! ಟ್ವಿಟರ್​  ಸಂಸ್ಥೆ ನೀಡಿದ ಸ್ಪಷ್ಟನೆ ಏನು?
ಪೃಥ್ವಿಶಂಕರ
| Edited By: |

Updated on:Nov 13, 2020 | 3:42 PM

Share

ದೆಹಲಿ: ಗೃಹ ಸಚಿವ ಅಮಿತ್ ಶಾ ಟ್ವಿಟ್ಟರ್ ಅಕೌಂಟ್ ಅನ್ನು ನಿನ್ನೆ ತಾತ್ಕಾಲಿಕವಾಗಿ ಲಾಕ್ ಮಾಡಲಾಗಿತ್ತು. ಆದರೆ ತಕ್ಷಣ ಎಚ್ಚೆತ್ತ ಟ್ವಿಟರ್ ಸಂಸ್ಥೆ ಖಾತೆಯನ್ನು ಅನ್ಲಾಕ್ ಮಾಡಿದೆ. ಕಾಪಿ ರೈಟ್​ ನಿಯಮವನ್ನು ಈ ಅಕೌಂಟ್​ ಬಳಕೆದಾರರು ಉಲ್ಲಂಘಿಸಿದಕ್ಕಾಗಿ ಹಾಗೂ ಬಳಕೆದಾರರ ಅಜಾಗರೂಕತೆಯ ಕಾರಣದಿಂದ ಅಕೌಂಟ್ ಲಾಕ್ ಮಾಡಿದ್ದಾಗಿ ಅಮಿತ್ ಶಾ ಟ್ವಿಟ್ಟರ್ ಖಾತೆ ಬಗ್ಗೆ ಟ್ವಿಟರ್ ಸಂಸ್ಥೆ ಸ್ಪಷ್ಟನೆ ನೀಡಿದೆ.

ಚಿತ್ರದ ಹಕ್ಕು ಹೊಂದಿರುವವರ ಆಕ್ಷೇಪ.. ಅಮಿತ್ ಶಾ ಅವರ ಅಕೌಂಟಿನ ಡಿಸ್ಪ್ಲೇ ಚಿತ್ರವನ್ನು (DP) ಸಹ ಟ್ವಿಟ್ಟರ್ ತೆಗೆದು ಹಾಕಿತ್ತು. ಚಿತ್ರದ ಹಕ್ಕು ಹೊಂದಿರುವವರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಫೋಟೋ ತೆಗೆಯಲಾಗಿತ್ತು ಎಂದು ಟ್ವಿಟ್ಟರ್ ತಿಳಿಸಿದೆ. ಅವರ ಟ್ವಿಟ್ಟರ್ ಚಿತ್ರದ ಮೇಲೆ ಕ್ಲಿಕ್ ಮಾಡಿದರೆ ‘ಕಾಪಿ ರೈಟ್ ಸಮಸ್ಯೆಯಿಂದಾಗಿ ಚಿತ್ರವನ್ನು ತೆಗೆಯಲಾಗಿದೆ’ ಎಂಬ ಮಾಹಿತಿ ಪ್ರದರ್ಶನವಾಗುತ್ತಿತ್ತು.

ಗೃಹ ಸಚಿವ ಅಮಿತ್​ ಷಾಗೇ ಕಾಪಿ ರೈಟ್​ ಕಾಟ! ದೇಶದ ಗೃಹ ಮಂತ್ರಿಯ ಟ್ವಿಟ್ಟರ್ ಖಾತೆಯ ಚಿತ್ರವೇ ಕಾಪಿ ರೈಟ್ ಸಮಸ್ಯೆಯಿಂದಾಗಿ ತೆಗೆಯಲ್ಪಟ್ಟಿದೆ. ಹೀಗಾಗಿ ಟ್ವಿಟರ್​ ಬಳಕೆದಾರರು ಕಾಪಿ ರೈಟ್ ಕುರಿತು ಹೊಂದಿರಬೇಕಾದ ಜಾಗ್ರತೆಯನ್ನು ಈ ಪ್ರಸಂಗ  ಸಾರುತ್ತಿದೆ.

Published On - 3:40 pm, Fri, 13 November 20

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ