AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ ಅಮಿತಾಭ್‌ ಬಚ್ಚನ್‌, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

ಮುಂಬಯಿ: ಕಳೆದ ಕೆಲದಿನಗಳ ಹಿಂದೆ ಕೊರೊನಾ ಸೋಂಕಿನಿಂದ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೊರೊನಾದಿಂದ ಗುಣಮುಖರಾಗಿದ್ದಾರೆ. ಹೌದು ಕೊವಿಡ್‌ ಸೋಂಕು ತಗುಲಿ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾಭ್‌ ಬಚ್ಚನ್‌ ಇವತ್ತು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್‌ ಚಾರ್ಜ್‌ ಆಗಿದ್ದಾರೆ. ಮತ್ತೊಮ್ಮೆ ನಡೆಸಿದ ಕೊರೊನಾ ಟೆಸ್ಟ್‌ನಲ್ಲಿ ಬಿಗ್‌ ಬಿ ಟೆಸ್ಟ್‌ ನೆಗಟಿವ್‌ ಬಂದಿದೆ. ಹೀಗಾಗಿ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ. ಆದ್ರೆ ಅವರೊಂದಿಗೆ ಕೊರೊನಾ ಪಾಸಿಟಿವ್‌ ಆಗಿದ್ದ ಅವರ ಮಗ ಅಭಿಷೇಕ್‌ ಬಚ್ಚನ್‌ ಮಾತ್ರ ಇನ್ನೂ […]

ಕೊರೊನಾ ಗೆದ್ದ ಅಮಿತಾಭ್‌ ಬಚ್ಚನ್‌, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌
Guru
Guru|

Updated on:Aug 02, 2020 | 5:24 PM

Share

ಮುಂಬಯಿ: ಕಳೆದ ಕೆಲದಿನಗಳ ಹಿಂದೆ ಕೊರೊನಾ ಸೋಂಕಿನಿಂದ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಹೌದು ಕೊವಿಡ್‌ ಸೋಂಕು ತಗುಲಿ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾಭ್‌ ಬಚ್ಚನ್‌ ಇವತ್ತು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್‌ ಚಾರ್ಜ್‌ ಆಗಿದ್ದಾರೆ. ಮತ್ತೊಮ್ಮೆ ನಡೆಸಿದ ಕೊರೊನಾ ಟೆಸ್ಟ್‌ನಲ್ಲಿ ಬಿಗ್‌ ಬಿ ಟೆಸ್ಟ್‌ ನೆಗಟಿವ್‌ ಬಂದಿದೆ. ಹೀಗಾಗಿ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ.

ಆದ್ರೆ ಅವರೊಂದಿಗೆ ಕೊರೊನಾ ಪಾಸಿಟಿವ್‌ ಆಗಿದ್ದ ಅವರ ಮಗ ಅಭಿಷೇಕ್‌ ಬಚ್ಚನ್‌ ಮಾತ್ರ ಇನ್ನೂ ನೆಗಟಿವ್‌ ಇರೋದ್ರಿಂದ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅಭಿಷೇಕ್‌ ಬಚ್ಟನ್‌ ನಮ್ಮ ತಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್‌ ಚಾರ್ಜ್‌ ಆಗಿದ್ದಾರೆ. ಆದ್ರೆ ನನ್ನ ಚಿಕಿತ್ಸೆ ಆಸ್ಪತ್ರೆಯಲ್ಲಿ ಮುಂದುವರಿದಿದೆ ಎಂದು ತಮ್ಮ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.

Published On - 5:20 pm, Sun, 2 August 20

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು