ಕೊರೊನಾ ಗೆದ್ದ ಅಮಿತಾಭ್‌ ಬಚ್ಚನ್‌, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

ಮುಂಬಯಿ: ಕಳೆದ ಕೆಲದಿನಗಳ ಹಿಂದೆ ಕೊರೊನಾ ಸೋಂಕಿನಿಂದ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೊರೊನಾದಿಂದ ಗುಣಮುಖರಾಗಿದ್ದಾರೆ. ಹೌದು ಕೊವಿಡ್‌ ಸೋಂಕು ತಗುಲಿ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾಭ್‌ ಬಚ್ಚನ್‌ ಇವತ್ತು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್‌ ಚಾರ್ಜ್‌ ಆಗಿದ್ದಾರೆ. ಮತ್ತೊಮ್ಮೆ ನಡೆಸಿದ ಕೊರೊನಾ ಟೆಸ್ಟ್‌ನಲ್ಲಿ ಬಿಗ್‌ ಬಿ ಟೆಸ್ಟ್‌ ನೆಗಟಿವ್‌ ಬಂದಿದೆ. ಹೀಗಾಗಿ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ. ಆದ್ರೆ ಅವರೊಂದಿಗೆ ಕೊರೊನಾ ಪಾಸಿಟಿವ್‌ ಆಗಿದ್ದ ಅವರ ಮಗ ಅಭಿಷೇಕ್‌ ಬಚ್ಚನ್‌ ಮಾತ್ರ ಇನ್ನೂ […]

ಕೊರೊನಾ ಗೆದ್ದ ಅಮಿತಾಭ್‌ ಬಚ್ಚನ್‌, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌
Follow us
|

Updated on:Aug 02, 2020 | 5:24 PM

ಮುಂಬಯಿ: ಕಳೆದ ಕೆಲದಿನಗಳ ಹಿಂದೆ ಕೊರೊನಾ ಸೋಂಕಿನಿಂದ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಹೌದು ಕೊವಿಡ್‌ ಸೋಂಕು ತಗುಲಿ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾಭ್‌ ಬಚ್ಚನ್‌ ಇವತ್ತು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್‌ ಚಾರ್ಜ್‌ ಆಗಿದ್ದಾರೆ. ಮತ್ತೊಮ್ಮೆ ನಡೆಸಿದ ಕೊರೊನಾ ಟೆಸ್ಟ್‌ನಲ್ಲಿ ಬಿಗ್‌ ಬಿ ಟೆಸ್ಟ್‌ ನೆಗಟಿವ್‌ ಬಂದಿದೆ. ಹೀಗಾಗಿ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ.

ಆದ್ರೆ ಅವರೊಂದಿಗೆ ಕೊರೊನಾ ಪಾಸಿಟಿವ್‌ ಆಗಿದ್ದ ಅವರ ಮಗ ಅಭಿಷೇಕ್‌ ಬಚ್ಚನ್‌ ಮಾತ್ರ ಇನ್ನೂ ನೆಗಟಿವ್‌ ಇರೋದ್ರಿಂದ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅಭಿಷೇಕ್‌ ಬಚ್ಟನ್‌ ನಮ್ಮ ತಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್‌ ಚಾರ್ಜ್‌ ಆಗಿದ್ದಾರೆ. ಆದ್ರೆ ನನ್ನ ಚಿಕಿತ್ಸೆ ಆಸ್ಪತ್ರೆಯಲ್ಲಿ ಮುಂದುವರಿದಿದೆ ಎಂದು ತಮ್ಮ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.

Published On - 5:20 pm, Sun, 2 August 20

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ