AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಕತ್ತಾ ಏರ್​ಪೋರ್ಟ್ ಜಲಾವೃತ! ಚಂಡಮಾರುತಕ್ಕೆ 72 ಮಂದಿ ಬಲಿ

ಪಶ್ಚಿಮ ಬಂಗಾಳ: ಕೊಲ್ಕತ್ತಾದ ಈಶಾನ್ಯ ದಿಕ್ಕಿಗೆ 110ಕಿ.ಮಿ. ದೂರದಲ್ಲಿ‌ ಕೇಂದ್ರೀಕೃತವಾಗಿರುವ ಅಂಫಾನ್ ಚಂಡಮಾರುತವು ಈಶಾನ್ಯ ದಿಕ್ಕಿನಲ್ಲಿ ಚಲಿಸುತ್ತಾ, ಭಾರತದ ಗಡಿಯನ್ನು ದಾಟಿ ಬಾಂಗ್ಲಾದತ್ತ ಸಾಗುತ್ತಿದೆ. ಈ ಮಧ್ಯೆ, ಪಶ್ಚಿಮ‌ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಆರ್ಭಟಕ್ಕೆ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾ ಏರ್​ಪೋರ್ಟ್​ಗೆ ನೀರು ನುಗ್ಗಿದ್ದು, ಸಂಪೂರ್ಣವಾಗಿ ಜಲಾವೃತವಾಗಿದೆ. ಅಂಫಾನ್ ಚಂಡಮಾರುತಕ್ಕೆ 72 ಬಲಿ:  ಪಶ್ಚಿಮ ಬಂಗಾಳದಲ್ಲಿ ಇದುವರೆಗೂ ಅಂಫಾನ್ ಚಂಡಮಾರುತಕ್ಕೆ 72 ಮಂದಿ ಬಲಿಯಾಗಿದ್ದಾರೆ. ಕೊಲ್ಕತ್ತಾ ನಗರದಲ್ಲಿ‌ಯೇ 15 ಮಂದಿ ಸಾವಿಗೀಡಾಗಿದ್ದಾರೆ. ಅಪಾರ ಪ್ರಮಾಣದ ಆಸ್ತಿ […]

ಕೊಲ್ಕತ್ತಾ ಏರ್​ಪೋರ್ಟ್ ಜಲಾವೃತ! ಚಂಡಮಾರುತಕ್ಕೆ 72 ಮಂದಿ ಬಲಿ
ಸಾಧು ಶ್ರೀನಾಥ್​
|

Updated on:May 21, 2020 | 5:25 PM

Share

ಪಶ್ಚಿಮ ಬಂಗಾಳ: ಕೊಲ್ಕತ್ತಾದ ಈಶಾನ್ಯ ದಿಕ್ಕಿಗೆ 110ಕಿ.ಮಿ. ದೂರದಲ್ಲಿ‌ ಕೇಂದ್ರೀಕೃತವಾಗಿರುವ ಅಂಫಾನ್ ಚಂಡಮಾರುತವು ಈಶಾನ್ಯ ದಿಕ್ಕಿನಲ್ಲಿ ಚಲಿಸುತ್ತಾ, ಭಾರತದ ಗಡಿಯನ್ನು ದಾಟಿ ಬಾಂಗ್ಲಾದತ್ತ ಸಾಗುತ್ತಿದೆ. ಈ ಮಧ್ಯೆ, ಪಶ್ಚಿಮ‌ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಆರ್ಭಟಕ್ಕೆ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾ ಏರ್​ಪೋರ್ಟ್​ಗೆ ನೀರು ನುಗ್ಗಿದ್ದು, ಸಂಪೂರ್ಣವಾಗಿ ಜಲಾವೃತವಾಗಿದೆ.

ಅಂಫಾನ್ ಚಂಡಮಾರುತಕ್ಕೆ 72 ಬಲಿ:  ಪಶ್ಚಿಮ ಬಂಗಾಳದಲ್ಲಿ ಇದುವರೆಗೂ ಅಂಫಾನ್ ಚಂಡಮಾರುತಕ್ಕೆ 72 ಮಂದಿ ಬಲಿಯಾಗಿದ್ದಾರೆ. ಕೊಲ್ಕತ್ತಾ ನಗರದಲ್ಲಿ‌ಯೇ 15 ಮಂದಿ ಸಾವಿಗೀಡಾಗಿದ್ದಾರೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಗೊಂಡಿದೆ. ಅಂಫಾನ್ ಚಂಡಮಾರುತದಿಂದ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿ ಮತ್ತು ಜೀವ ಹಾನಿ ಹಿನ್ನೆಲೆ ಪ್ರಧಾನಿ ಮೋದಿ ಹಾನಿಗೀಡಾದ ಸ್ಥಳಗಳಿಗೆ‌ ಭೇಟಿ ನೀಡಬೇಕೆಂದು ಪ.ಬಂಗಾಳ ಸಿ.ಎಂ‌. ಮಮತಾ‌ ಬ್ಯಾನರ್ಜಿ ಒತ್ತಾಯ ಮಾಡಿದ್ದಾರೆ.

Published On - 1:56 pm, Thu, 21 May 20

Follow Us
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್
ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!