AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಕತ್ತಾ ಏರ್​ಪೋರ್ಟ್ ಜಲಾವೃತ! ಚಂಡಮಾರುತಕ್ಕೆ 72 ಮಂದಿ ಬಲಿ

ಪಶ್ಚಿಮ ಬಂಗಾಳ: ಕೊಲ್ಕತ್ತಾದ ಈಶಾನ್ಯ ದಿಕ್ಕಿಗೆ 110ಕಿ.ಮಿ. ದೂರದಲ್ಲಿ‌ ಕೇಂದ್ರೀಕೃತವಾಗಿರುವ ಅಂಫಾನ್ ಚಂಡಮಾರುತವು ಈಶಾನ್ಯ ದಿಕ್ಕಿನಲ್ಲಿ ಚಲಿಸುತ್ತಾ, ಭಾರತದ ಗಡಿಯನ್ನು ದಾಟಿ ಬಾಂಗ್ಲಾದತ್ತ ಸಾಗುತ್ತಿದೆ. ಈ ಮಧ್ಯೆ, ಪಶ್ಚಿಮ‌ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಆರ್ಭಟಕ್ಕೆ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾ ಏರ್​ಪೋರ್ಟ್​ಗೆ ನೀರು ನುಗ್ಗಿದ್ದು, ಸಂಪೂರ್ಣವಾಗಿ ಜಲಾವೃತವಾಗಿದೆ. ಅಂಫಾನ್ ಚಂಡಮಾರುತಕ್ಕೆ 72 ಬಲಿ:  ಪಶ್ಚಿಮ ಬಂಗಾಳದಲ್ಲಿ ಇದುವರೆಗೂ ಅಂಫಾನ್ ಚಂಡಮಾರುತಕ್ಕೆ 72 ಮಂದಿ ಬಲಿಯಾಗಿದ್ದಾರೆ. ಕೊಲ್ಕತ್ತಾ ನಗರದಲ್ಲಿ‌ಯೇ 15 ಮಂದಿ ಸಾವಿಗೀಡಾಗಿದ್ದಾರೆ. ಅಪಾರ ಪ್ರಮಾಣದ ಆಸ್ತಿ […]

ಕೊಲ್ಕತ್ತಾ ಏರ್​ಪೋರ್ಟ್ ಜಲಾವೃತ! ಚಂಡಮಾರುತಕ್ಕೆ 72 ಮಂದಿ ಬಲಿ
ಸಾಧು ಶ್ರೀನಾಥ್​
|

Updated on:May 21, 2020 | 5:25 PM

Share

ಪಶ್ಚಿಮ ಬಂಗಾಳ: ಕೊಲ್ಕತ್ತಾದ ಈಶಾನ್ಯ ದಿಕ್ಕಿಗೆ 110ಕಿ.ಮಿ. ದೂರದಲ್ಲಿ‌ ಕೇಂದ್ರೀಕೃತವಾಗಿರುವ ಅಂಫಾನ್ ಚಂಡಮಾರುತವು ಈಶಾನ್ಯ ದಿಕ್ಕಿನಲ್ಲಿ ಚಲಿಸುತ್ತಾ, ಭಾರತದ ಗಡಿಯನ್ನು ದಾಟಿ ಬಾಂಗ್ಲಾದತ್ತ ಸಾಗುತ್ತಿದೆ. ಈ ಮಧ್ಯೆ, ಪಶ್ಚಿಮ‌ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಆರ್ಭಟಕ್ಕೆ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾ ಏರ್​ಪೋರ್ಟ್​ಗೆ ನೀರು ನುಗ್ಗಿದ್ದು, ಸಂಪೂರ್ಣವಾಗಿ ಜಲಾವೃತವಾಗಿದೆ.

ಅಂಫಾನ್ ಚಂಡಮಾರುತಕ್ಕೆ 72 ಬಲಿ:  ಪಶ್ಚಿಮ ಬಂಗಾಳದಲ್ಲಿ ಇದುವರೆಗೂ ಅಂಫಾನ್ ಚಂಡಮಾರುತಕ್ಕೆ 72 ಮಂದಿ ಬಲಿಯಾಗಿದ್ದಾರೆ. ಕೊಲ್ಕತ್ತಾ ನಗರದಲ್ಲಿ‌ಯೇ 15 ಮಂದಿ ಸಾವಿಗೀಡಾಗಿದ್ದಾರೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಗೊಂಡಿದೆ. ಅಂಫಾನ್ ಚಂಡಮಾರುತದಿಂದ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿ ಮತ್ತು ಜೀವ ಹಾನಿ ಹಿನ್ನೆಲೆ ಪ್ರಧಾನಿ ಮೋದಿ ಹಾನಿಗೀಡಾದ ಸ್ಥಳಗಳಿಗೆ‌ ಭೇಟಿ ನೀಡಬೇಕೆಂದು ಪ.ಬಂಗಾಳ ಸಿ.ಎಂ‌. ಮಮತಾ‌ ಬ್ಯಾನರ್ಜಿ ಒತ್ತಾಯ ಮಾಡಿದ್ದಾರೆ.

Published On - 1:56 pm, Thu, 21 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!