ಅಮೃತಸರ: ಪೊಲೀಸ್​ ಠಾಣೆ ಬಳಿ ನಿಗೂಢ ಸ್ಫೋಟ

ಅಮೃತಸರ ಪೊಲೀಸ್​ ಠಾಣೆ ಬಳಿ ನಿಗೂಢ ಸ್ಫೋಟ ಸಂಭವಿಸಿದೆ. ಪಶ್ಚಿಮ ಅಮೃತಸರದ ಎಸಿಪಿ ಶಿವದರ್ಶನ್ ಸಿಂಗ್ ಪ್ರಕಾರ , ಪೊಲೀಸ್ ಠಾಣೆಯ ಉಸ್ತುವಾರಿ ಎಎಸ್‌ಐ ಹರ್ಜಿಂದರ್ ಸಿಂಗ್ ಕೆಲಸದಲ್ಲಿ ತೊಡಗಿದ್ದಾಗ, ಘಟನೆ ಸಂಭವಿಸಿದೆ. ಘಟನಾ ಸ್ಥಳವನ್ನು ತಲುಪಿದ ಸಿಂಗ್, ಎಎಸ್‌ಐ ತಜೀಂದರ್ ಸಿಂಗ್ ಅವರ ಕಾರಿನಿಂದ ಕೂಲಂಟ್ ಸೋರಿಕೆಯಾಗುತ್ತಿರುವುದನ್ನು ಪತ್ತೆಮಾಡಿದ್ದರು. ವಾಹನ ತಪಾಸಣೆಗೆ ಮೆಕ್ಯಾನಿಕ್‌ನನ್ನು ಕರೆಸಲಾಗಿತ್ತು, ಮೆಕ್ಯಾನಿಕ್ ಕಾರನ್ನು ಪರಿಶೀಲಿಸಿದ ನಂತರ, ಅದು ರೇಡಿಯೇಟರ್ ಬ್ಲಾಸ್ಟ್ ಎಂದು ಹೇಳಿದ್ದಾರೆ.

ಅಮೃತಸರ: ಪೊಲೀಸ್​ ಠಾಣೆ ಬಳಿ ನಿಗೂಢ ಸ್ಫೋಟ
ಸ್ಫೋಟImage Credit source: Hindustan Times
Follow us
ನಯನಾ ರಾಜೀವ್
|

Updated on: Jan 10, 2025 | 12:41 PM

ಅಮೃತಸರದ ಗುಮ್ಟಾಲಾ ಪೊಲೀಸ್ ಠಾಣೆ ಹೊರಗೆ ರೇಡಿಯೇಟರ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಶ್ಚಿಮ ಅಮೃತಸರದ ಎಸಿಪಿ ಶಿವದರ್ಶನ್ ಸಿಂಗ್ ಪ್ರಕಾರ , ಪೊಲೀಸ್ ಠಾಣೆಯ ಉಸ್ತುವಾರಿ ಎಎಸ್‌ಐ ಹರ್ಜಿಂದರ್ ಸಿಂಗ್ ಕೆಲಸದಲ್ಲಿ ತೊಡಗಿದ್ದಾಗ, ಘಟನೆ ಸಂಭವಿಸಿದೆ.

ಘಟನಾ ಸ್ಥಳವನ್ನು ತಲುಪಿದ ಸಿಂಗ್, ಎಎಸ್‌ಐ ತಜೀಂದರ್ ಸಿಂಗ್ ಅವರ ಕಾರಿನಿಂದ ಕೂಲಂಟ್ ಸೋರಿಕೆಯಾಗುತ್ತಿರುವುದನ್ನು ಪತ್ತೆಮಾಡಿದ್ದರು. ವಾಹನ ತಪಾಸಣೆಗೆ ಮೆಕ್ಯಾನಿಕ್‌ನನ್ನು ಕರೆಸಲಾಗಿತ್ತು, ಮೆಕ್ಯಾನಿಕ್ ಕಾರನ್ನು ಪರಿಶೀಲಿಸಿದ ನಂತರ, ಅದು ರೇಡಿಯೇಟರ್ ಬ್ಲಾಸ್ಟ್ ಎಂದು ಹೇಳಿದ್ದಾರೆ.

ಪೊಲೀಸರು ಈ ಬಗ್ಗೆ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಸಿಂಗ್ ಭರವಸೆ ನೀಡಿದರು.ಪಾಕಿಸ್ತಾನದಿಂದ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡಲು ಡ್ರೋನ್ ತಂತ್ರಜ್ಞಾನದ ಸಹಾಯದಿಂದ ಕಾರ್ಯನಿರ್ವಹಿಸುತ್ತಿದ್ದ ಗಡಿಯಾಚೆಗಿನ ಡ್ರಗ್ ಕಾರ್ಟೆಲ್ ಅನ್ನು ಪಂಜಾಬ್ ಪೊಲೀಸರು ಕಿತ್ತುಹಾಕಿದ್ದಾರೆ.

ಮತ್ತಷ್ಟು ಓದಿ: ಕೊಲ್ಕತ್ತಾದಲ್ಲಿ ಹಾಡಹಗಲೇ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ

ಬಂಧಿತ ವ್ಯಕ್ತಿಗಳು ಭಾರತ-ಪಾಕಿಸ್ತಾನ ಗಡಿಯಲ್ಲಿ ಮಾದಕವಸ್ತುಗಳನ್ನು ತಳ್ಳಲು ಡ್ರೋನ್‌ಗಳನ್ನು ಬಳಸುತ್ತಿದ್ದ ಪಾಕಿಸ್ತಾನ ಮೂಲದ ಸ್ಮಗ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದರು. ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಪಂಜಾಬ್‌ನ ಪೊಲೀಸ್‌ ಸಂಸ್ಥೆಯಲ್ಲಿ ನಡೆದ ಒಂಬತ್ತನೇ ಘಟನೆ ಇದಾಗಿದೆ.

ಎಎಸ್‌ಐ ತೇಜಿಂದರ್ ಸಿಂಗ್ ಅವರಿಗೆ ಸೇರಿದ ಕಾರಿನ ರೇಡಿಯೇಟರ್‌ಗೆ ಹಾನಿಯಾಗಿದ್ದು, ಅದು ಧ್ವನಿಗೆ ಕಾರಣವಾಯಿತು ಎಂದು ಪರೀಕ್ಷೆಯ ಸಮಯದಲ್ಲಿ ಕಂಡುಬಂದಿದೆ. ಕಾರಿನ ವಿಂಡ್‌ ಶೀಲ್ಡ್‌ಗೂ ಹಾನಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ