AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ […]

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು
Guru
|

Updated on:Aug 07, 2020 | 9:48 PM

Share

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ.

ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 134 ಜನರು ಇನ್ನು ವಿಮಾನದಲ್ಲಿಯೇ ಇದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ವಂದೇ ಭಾರತ್​ ಮಿಷನ್ ಅಡಿ ಈ ಪ್ರಯಾಣಿಕರನ್ನು ದುಬೈನಿಂದ ಭಾರತಕ್ಕೆ ಈ ವಿಮಾನದಲ್ಲಿ ಕರೆತರಲಾಗಿತ್ತು.

Published On - 9:10 pm, Fri, 7 August 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!