AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ […]

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು
Guru
Guru|

Updated on:Aug 07, 2020 | 9:48 PM

Share

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ.

ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 134 ಜನರು ಇನ್ನು ವಿಮಾನದಲ್ಲಿಯೇ ಇದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ವಂದೇ ಭಾರತ್​ ಮಿಷನ್ ಅಡಿ ಈ ಪ್ರಯಾಣಿಕರನ್ನು ದುಬೈನಿಂದ ಭಾರತಕ್ಕೆ ಈ ವಿಮಾನದಲ್ಲಿ ಕರೆತರಲಾಗಿತ್ತು.

Published On - 9:10 pm, Fri, 7 August 20

Follow Us
Guru
Guru
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ