AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ […]

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು
Guru
Guru|

Updated on:Aug 07, 2020 | 9:48 PM

Share

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ.

ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 134 ಜನರು ಇನ್ನು ವಿಮಾನದಲ್ಲಿಯೇ ಇದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ವಂದೇ ಭಾರತ್​ ಮಿಷನ್ ಅಡಿ ಈ ಪ್ರಯಾಣಿಕರನ್ನು ದುಬೈನಿಂದ ಭಾರತಕ್ಕೆ ಈ ವಿಮಾನದಲ್ಲಿ ಕರೆತರಲಾಗಿತ್ತು.

Published On - 9:10 pm, Fri, 7 August 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ