AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ […]

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು
Guru
Guru|

Updated on:Aug 07, 2020 | 9:48 PM

Share

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ.

ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 134 ಜನರು ಇನ್ನು ವಿಮಾನದಲ್ಲಿಯೇ ಇದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ವಂದೇ ಭಾರತ್​ ಮಿಷನ್ ಅಡಿ ಈ ಪ್ರಯಾಣಿಕರನ್ನು ದುಬೈನಿಂದ ಭಾರತಕ್ಕೆ ಈ ವಿಮಾನದಲ್ಲಿ ಕರೆತರಲಾಗಿತ್ತು.

Published On - 9:10 pm, Fri, 7 August 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ