AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ […]

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು
Guru
|

Updated on:Aug 07, 2020 | 9:48 PM

Share

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ.

ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 134 ಜನರು ಇನ್ನು ವಿಮಾನದಲ್ಲಿಯೇ ಇದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ವಂದೇ ಭಾರತ್​ ಮಿಷನ್ ಅಡಿ ಈ ಪ್ರಯಾಣಿಕರನ್ನು ದುಬೈನಿಂದ ಭಾರತಕ್ಕೆ ಈ ವಿಮಾನದಲ್ಲಿ ಕರೆತರಲಾಗಿತ್ತು.

Published On - 9:10 pm, Fri, 7 August 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!