AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ […]

ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು
Guru
Guru|

Updated on:Aug 07, 2020 | 9:48 PM

Share

ಕೇರಳ: ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ.

ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇಗೆ ಅಪ್ಪಳಿಸಿದೆ.  ಪರಿಣಾಮ ವಿಮಾನ ಎರಡು ತುಂಡುಗಳಾಗಿದ್ದು, ವಿಮಾನದ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಈ ದುರಾದೃಷ್ಟ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 134 ಜನರು ಇನ್ನು ವಿಮಾನದಲ್ಲಿಯೇ ಇದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ವಂದೇ ಭಾರತ್​ ಮಿಷನ್ ಅಡಿ ಈ ಪ್ರಯಾಣಿಕರನ್ನು ದುಬೈನಿಂದ ಭಾರತಕ್ಕೆ ಈ ವಿಮಾನದಲ್ಲಿ ಕರೆತರಲಾಗಿತ್ತು.

Published On - 9:10 pm, Fri, 7 August 20

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!