AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana Earthquake: ಹರ್ಯಾಣದ ಸೋನಿಪತ್​ನಲ್ಲಿ 3.0 ತೀವ್ರತೆಯ ಭೂಕಂಪ

ಹರ್ಯಾಣದ ಸೋನಿಪತ್‌ನಲ್ಲಿ ಇಂದು ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದುವು ಸೋನಿಪತ್‌ನಲ್ಲಿತ್ತು ಮತ್ತು ಅಕ್ಷಾಂಶ 29.15 ಡಿಗ್ರಿ ಉತ್ತರ ಮತ್ತು ರೇಖಾಂಶ 76.97 ಡಿಗ್ರಿ ಪೂರ್ವದಲ್ಲಿ 5 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

Haryana Earthquake: ಹರ್ಯಾಣದ ಸೋನಿಪತ್​ನಲ್ಲಿ 3.0 ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Nov 26, 2023 | 8:44 AM

Share

ಹರ್ಯಾಣದ ಸೋನಿಪತ್‌ನಲ್ಲಿ ಇಂದು ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದುವು ಸೋನಿಪತ್‌ನಲ್ಲಿತ್ತು ಮತ್ತು ಅಕ್ಷಾಂಶ 29.15 ಡಿಗ್ರಿ ಉತ್ತರ ಮತ್ತು ರೇಖಾಂಶ 76.97 ಡಿಗ್ರಿ ಪೂರ್ವದಲ್ಲಿ 5 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

ಇದುವರೆಗೆ ಯಾವುದೇ ಆಸ್ತಿ-ಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ವರದಿಯಾಗಿಲ್ಲ. ಪಶ್ಚಿಮ ನೇಪಾಳದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿದ ಕೆಲವು ದಿನಗಳ ನಂತರ ಇದು ಸಂಭವಿಸಿದೆ.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಇದಕ್ಕೂ ಮೊದಲು ಅಕ್ಟೋಬರ್ 15 ರಂದು, ಹರಿಯಾಣದ ಫರಿದಾಬಾದ್‌ನಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ, ಇದರ ಕಂಪನದ ಅನುಭವವು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಕೂಡ ಆಗಿತ್ತು.

ಅದಕ್ಕೂ ಮೊದಲು, ಅಕ್ಟೋಬರ್ 3 ರಂದು ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿದವು, ಕೆಲವೇ ಗಂಟೆಗಳಲ್ಲಿ ನೇಪಾಳದಲ್ಲಿ ಸರಣಿ ಭೂಕಂಪಗಳು ಸಂಭವಿಸಿದವು, ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ