AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana Earthquake: ಹರ್ಯಾಣದ ಸೋನಿಪತ್​ನಲ್ಲಿ 3.0 ತೀವ್ರತೆಯ ಭೂಕಂಪ

ಹರ್ಯಾಣದ ಸೋನಿಪತ್‌ನಲ್ಲಿ ಇಂದು ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದುವು ಸೋನಿಪತ್‌ನಲ್ಲಿತ್ತು ಮತ್ತು ಅಕ್ಷಾಂಶ 29.15 ಡಿಗ್ರಿ ಉತ್ತರ ಮತ್ತು ರೇಖಾಂಶ 76.97 ಡಿಗ್ರಿ ಪೂರ್ವದಲ್ಲಿ 5 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

Haryana Earthquake: ಹರ್ಯಾಣದ ಸೋನಿಪತ್​ನಲ್ಲಿ 3.0 ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Nov 26, 2023 | 8:44 AM

Share

ಹರ್ಯಾಣದ ಸೋನಿಪತ್‌ನಲ್ಲಿ ಇಂದು ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದುವು ಸೋನಿಪತ್‌ನಲ್ಲಿತ್ತು ಮತ್ತು ಅಕ್ಷಾಂಶ 29.15 ಡಿಗ್ರಿ ಉತ್ತರ ಮತ್ತು ರೇಖಾಂಶ 76.97 ಡಿಗ್ರಿ ಪೂರ್ವದಲ್ಲಿ 5 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

ಇದುವರೆಗೆ ಯಾವುದೇ ಆಸ್ತಿ-ಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ವರದಿಯಾಗಿಲ್ಲ. ಪಶ್ಚಿಮ ನೇಪಾಳದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿದ ಕೆಲವು ದಿನಗಳ ನಂತರ ಇದು ಸಂಭವಿಸಿದೆ.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಇದಕ್ಕೂ ಮೊದಲು ಅಕ್ಟೋಬರ್ 15 ರಂದು, ಹರಿಯಾಣದ ಫರಿದಾಬಾದ್‌ನಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ, ಇದರ ಕಂಪನದ ಅನುಭವವು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಕೂಡ ಆಗಿತ್ತು.

ಅದಕ್ಕೂ ಮೊದಲು, ಅಕ್ಟೋಬರ್ 3 ರಂದು ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿದವು, ಕೆಲವೇ ಗಂಟೆಗಳಲ್ಲಿ ನೇಪಾಳದಲ್ಲಿ ಸರಣಿ ಭೂಕಂಪಗಳು ಸಂಭವಿಸಿದವು, ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ