AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಹೊಸ ವರ್ಷದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ ಸುತ್ತಮುತ್ತ ಭೂಕಂಪ

ರಿಕ್ಟರ್ ಮಾಪಕದಲ್ಲಿ 3.8ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಹರಿಯಾಣದ ಝಜ್ಜರ್​ನಲ್ಲಿ ಭೂಪಂಕದ ಕೇಂದ್ರ ಬಿಂದು, ಭೂಮಿಯಿಂದ 5 ಕಿಲೋ ಮೀಟರ್​ ಆಳದಲ್ಲಿ ಭೂಕಂಪದ ಅನುಭವ ಆಗಿದೆ.

Earthquake: ಹೊಸ ವರ್ಷದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ ಸುತ್ತಮುತ್ತ ಭೂಕಂಪ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 01, 2023 | 8:31 AM

Share

ದೆಹಲಿ: ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ(New Year Celebration) ರಾಷ್ಟ್ರ ರಾಜಧಾನಿ ದೆಹಲಿ(Delhi) ಹಾಗೂ ಹರಿಯಾಣ(Haryana) ಸುತ್ತಮುತ್ತ ರಾತ್ರಿ 1.19ರ ಸುಮಾರಿಗೆ ಭೂಕಂಪ(Earthquake) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.8ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಹರಿಯಾಣದ ಝಜ್ಜರ್​ನಲ್ಲಿ ಭೂಪಂಕದ ಕೇಂದ್ರ ಬಿಂದು, ಭೂಮಿಯಿಂದ 5 ಕಿಲೋ ಮೀಟರ್​ ಆಳದಲ್ಲಿ ಭೂಕಂಪದ ಅನುಭವ ಆಗಿದೆ.

ಭೂಕಂಪನದ ತೀವ್ರತೆಯಿಂದ ಯಾವುದೇ ಪ್ರಾಣಾಪಾಯ ಅಥವಾ ಗಾಯಗೊಂಡ ಪ್ರಕರಣಗಳು ವರದಿಯಾಗಿಲ್ಲ ಎಂದು ತಿಳಿದು ಬಂದಿದೆ. ಕಳೆದ ಒಂದು ತಿಂಗಳಲ್ಲಿ ಇದು ಮೂರನೇ ಬಾರಿ ಭೂಕಂಪನದ ಅನುಭವವಾಗಿದೆ.

ನವೆಂಬರ್‌ನಲ್ಲಿ, ನೇಪಾಳ ಗಡಿಯ ಉತ್ತರಾಖಂಡದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಲವಾದ ಭೂ ಕಂಪನಗಳು ಸಂಭವಿಸಿದ್ದವು.

ಇನ್ನು ಹೊಸ ವರ್ಷವನ್ನು ಬರ ಮಾಡಿಕೊಳ್ಳುತ್ತಿದ್ದಂತೆಯೇ ವರ್ಷದ ಮೊದಲ ದಿನವೇ ಜನರಿಗೆ ಭೂ ಕಂಪನದ ಅನುಭವವಾಗಿದ್ದು ಜನರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಭೂ ಕಂಪದ ಅನುಭವದ ಬಗ್ಗೆ ಟ್ವಿಟರ್​ನಲ್ಲಿ ಭಾರೀ ಚರ್ಚೆಗಳು, ಟ್ವೀಟ್​ಗಳು ಓಡಾಡುತ್ತಿದ್ದು ಇದರ ಜೊತೆಗೆ ಭೂಕಂಪನಕ್ಕೆ ಸಂಬಂಧಿಸಿದ ಮೀಮ್ಸ್​ಗಳು ಕೂಡ ವೈರಲ್ ಆಗಿವೆ.

Published On - 8:25 am, Sun, 1 January 23

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ