Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಹೊಸ ವರ್ಷದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ ಸುತ್ತಮುತ್ತ ಭೂಕಂಪ

ರಿಕ್ಟರ್ ಮಾಪಕದಲ್ಲಿ 3.8ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಹರಿಯಾಣದ ಝಜ್ಜರ್​ನಲ್ಲಿ ಭೂಪಂಕದ ಕೇಂದ್ರ ಬಿಂದು, ಭೂಮಿಯಿಂದ 5 ಕಿಲೋ ಮೀಟರ್​ ಆಳದಲ್ಲಿ ಭೂಕಂಪದ ಅನುಭವ ಆಗಿದೆ.

Earthquake: ಹೊಸ ವರ್ಷದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ ಸುತ್ತಮುತ್ತ ಭೂಕಂಪ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jan 01, 2023 | 8:31 AM

ದೆಹಲಿ: ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ(New Year Celebration) ರಾಷ್ಟ್ರ ರಾಜಧಾನಿ ದೆಹಲಿ(Delhi) ಹಾಗೂ ಹರಿಯಾಣ(Haryana) ಸುತ್ತಮುತ್ತ ರಾತ್ರಿ 1.19ರ ಸುಮಾರಿಗೆ ಭೂಕಂಪ(Earthquake) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.8ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಹರಿಯಾಣದ ಝಜ್ಜರ್​ನಲ್ಲಿ ಭೂಪಂಕದ ಕೇಂದ್ರ ಬಿಂದು, ಭೂಮಿಯಿಂದ 5 ಕಿಲೋ ಮೀಟರ್​ ಆಳದಲ್ಲಿ ಭೂಕಂಪದ ಅನುಭವ ಆಗಿದೆ.

ಭೂಕಂಪನದ ತೀವ್ರತೆಯಿಂದ ಯಾವುದೇ ಪ್ರಾಣಾಪಾಯ ಅಥವಾ ಗಾಯಗೊಂಡ ಪ್ರಕರಣಗಳು ವರದಿಯಾಗಿಲ್ಲ ಎಂದು ತಿಳಿದು ಬಂದಿದೆ. ಕಳೆದ ಒಂದು ತಿಂಗಳಲ್ಲಿ ಇದು ಮೂರನೇ ಬಾರಿ ಭೂಕಂಪನದ ಅನುಭವವಾಗಿದೆ.

ನವೆಂಬರ್‌ನಲ್ಲಿ, ನೇಪಾಳ ಗಡಿಯ ಉತ್ತರಾಖಂಡದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಲವಾದ ಭೂ ಕಂಪನಗಳು ಸಂಭವಿಸಿದ್ದವು.

ಇನ್ನು ಹೊಸ ವರ್ಷವನ್ನು ಬರ ಮಾಡಿಕೊಳ್ಳುತ್ತಿದ್ದಂತೆಯೇ ವರ್ಷದ ಮೊದಲ ದಿನವೇ ಜನರಿಗೆ ಭೂ ಕಂಪನದ ಅನುಭವವಾಗಿದ್ದು ಜನರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಭೂ ಕಂಪದ ಅನುಭವದ ಬಗ್ಗೆ ಟ್ವಿಟರ್​ನಲ್ಲಿ ಭಾರೀ ಚರ್ಚೆಗಳು, ಟ್ವೀಟ್​ಗಳು ಓಡಾಡುತ್ತಿದ್ದು ಇದರ ಜೊತೆಗೆ ಭೂಕಂಪನಕ್ಕೆ ಸಂಬಂಧಿಸಿದ ಮೀಮ್ಸ್​ಗಳು ಕೂಡ ವೈರಲ್ ಆಗಿವೆ.

Published On - 8:25 am, Sun, 1 January 23

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ