AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಲಡಾಖ್​​ನ ಗ್ರಾಮವೊಂದರಲ್ಲಿ ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು

ನಿನ್ನೆ ತಡರಾತ್ರಿ 2.52ರ ಹೊತ್ತಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಎಂಬಲ್ಲಿ ಭೂಕಂಪನವಾಗಿದೆ. ಇಲ್ಲಿನ ಭೂಕಂಪ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿತ್ತು.

Earthquake: ಲಡಾಖ್​​ನ ಗ್ರಾಮವೊಂದರಲ್ಲಿ ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 29, 2022 | 12:06 PM

Share

ಇಂದು ಜಮ್ಮು-ಕಾಶ್ಮೀರದ ಲಡಾಖ್​​ನಲ್ಲಿರುವ ಅಲ್ಚಿ ಪ್ರದೇಶದ ಉತ್ತರದಲ್ಲಿ ಇಂದು ಮುಂಜಾನೆ ಭೂಕಂಪ (Earthquake)ವಾಗಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಇಂದು ಮುಂಜಾನೆ 7.29ರ ಹೊತ್ತಿಗೆ ಲಡಾಖ್​ನ ಲೇಹ್​​ ಜಿಲ್ಲೆಯ ಆಲ್ಚಿ ಗ್ರಾಮದ ಉತ್ತರಕ್ಕೆ 186 ಕಿಮೀ ದೂರದಲ್ಲಿ ಭೂ ಮೇಲ್ಮೈನಿಂದ 186 ಕಿಮೀ ಆಳದಲ್ಲಿ ಭೂಮಿ ನಡುಗಿದ್ದಾಗಿ  ಟ್ವೀಟ್ ಮಾಡಿದೆ.

ಭೂಕಂಪದ ಕೇಂದ್ರ ಚೀನಾದಿಂದ ಉತ್ತರಕ್ಕೆ 18 ಕಿಮಿ ದೂರದಲ್ಲಿ ಇದೆ ಎಂದೂ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಭೂಮಿ ನಡುಗುತ್ತಿದ್ದಂತೆ ಸ್ಥಳದಲ್ಲಿದ್ದವರೆಲ್ಲ ಕಂಗಾಲಾಗಿದ್ದರು. ತಮ್ಮ ಮನೆಗಳಿಂದ ಹೊರಬಂದಿದ್ದರು. ಅದೃಷ್ಟವಶಾತ್​ ಏನೂ ಹಾನಿಯಾಗಲಿಲ್ಲ. ಯಾರ ಜೀವಕ್ಕೂ ಅಪಾಯವಾಗಿಲ್ಲ ಎಂದು ವರದಿಯಾಗಿದೆ.

ನಿನ್ನೆ ತಡರಾತ್ರಿ 2.52ರ ಹೊತ್ತಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಎಂಬಲ್ಲಿ ಭೂಕಂಪನವಾಗಿದೆ. ಇಲ್ಲಿನ ಭೂಕಂಪ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿದ್ದು, ದಿಗ್ಲಿಪುರದಿಂದ ಉತ್ತರಕ್ಕೆ ಸುಮಾರು 147 ಕಿಮೀ ದೂರದಲ್ಲಿ ಭೂಕಂಪನ ಕೇಂದ್ರ ಬಿಂದು ಎಂದು ಹೇಳಲಾಗಿದೆ.

ಇದನ್ನೂ ಓದಿ: Ranjani Raghavan: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚುವ ‘ಕನ್ನಡತಿ’; ರಂಜನಿ ರಾಘವನ್​ಗೆ ಹುಟ್ಟುಹಬ್ಬದ ಸಂಭ್ರಮ

Published On - 11:45 am, Tue, 29 March 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ