AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಲಡಾಖ್​​ನ ಗ್ರಾಮವೊಂದರಲ್ಲಿ ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು

ನಿನ್ನೆ ತಡರಾತ್ರಿ 2.52ರ ಹೊತ್ತಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಎಂಬಲ್ಲಿ ಭೂಕಂಪನವಾಗಿದೆ. ಇಲ್ಲಿನ ಭೂಕಂಪ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿತ್ತು.

Earthquake: ಲಡಾಖ್​​ನ ಗ್ರಾಮವೊಂದರಲ್ಲಿ ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Mar 29, 2022 | 12:06 PM

Share

ಇಂದು ಜಮ್ಮು-ಕಾಶ್ಮೀರದ ಲಡಾಖ್​​ನಲ್ಲಿರುವ ಅಲ್ಚಿ ಪ್ರದೇಶದ ಉತ್ತರದಲ್ಲಿ ಇಂದು ಮುಂಜಾನೆ ಭೂಕಂಪ (Earthquake)ವಾಗಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಇಂದು ಮುಂಜಾನೆ 7.29ರ ಹೊತ್ತಿಗೆ ಲಡಾಖ್​ನ ಲೇಹ್​​ ಜಿಲ್ಲೆಯ ಆಲ್ಚಿ ಗ್ರಾಮದ ಉತ್ತರಕ್ಕೆ 186 ಕಿಮೀ ದೂರದಲ್ಲಿ ಭೂ ಮೇಲ್ಮೈನಿಂದ 186 ಕಿಮೀ ಆಳದಲ್ಲಿ ಭೂಮಿ ನಡುಗಿದ್ದಾಗಿ  ಟ್ವೀಟ್ ಮಾಡಿದೆ.

ಭೂಕಂಪದ ಕೇಂದ್ರ ಚೀನಾದಿಂದ ಉತ್ತರಕ್ಕೆ 18 ಕಿಮಿ ದೂರದಲ್ಲಿ ಇದೆ ಎಂದೂ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಭೂಮಿ ನಡುಗುತ್ತಿದ್ದಂತೆ ಸ್ಥಳದಲ್ಲಿದ್ದವರೆಲ್ಲ ಕಂಗಾಲಾಗಿದ್ದರು. ತಮ್ಮ ಮನೆಗಳಿಂದ ಹೊರಬಂದಿದ್ದರು. ಅದೃಷ್ಟವಶಾತ್​ ಏನೂ ಹಾನಿಯಾಗಲಿಲ್ಲ. ಯಾರ ಜೀವಕ್ಕೂ ಅಪಾಯವಾಗಿಲ್ಲ ಎಂದು ವರದಿಯಾಗಿದೆ.

ನಿನ್ನೆ ತಡರಾತ್ರಿ 2.52ರ ಹೊತ್ತಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಎಂಬಲ್ಲಿ ಭೂಕಂಪನವಾಗಿದೆ. ಇಲ್ಲಿನ ಭೂಕಂಪ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿದ್ದು, ದಿಗ್ಲಿಪುರದಿಂದ ಉತ್ತರಕ್ಕೆ ಸುಮಾರು 147 ಕಿಮೀ ದೂರದಲ್ಲಿ ಭೂಕಂಪನ ಕೇಂದ್ರ ಬಿಂದು ಎಂದು ಹೇಳಲಾಗಿದೆ.

ಇದನ್ನೂ ಓದಿ: Ranjani Raghavan: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚುವ ‘ಕನ್ನಡತಿ’; ರಂಜನಿ ರಾಘವನ್​ಗೆ ಹುಟ್ಟುಹಬ್ಬದ ಸಂಭ್ರಮ

Published On - 11:45 am, Tue, 29 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ