AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಲಡಾಖ್​​ನ ಗ್ರಾಮವೊಂದರಲ್ಲಿ ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು

ನಿನ್ನೆ ತಡರಾತ್ರಿ 2.52ರ ಹೊತ್ತಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಎಂಬಲ್ಲಿ ಭೂಕಂಪನವಾಗಿದೆ. ಇಲ್ಲಿನ ಭೂಕಂಪ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿತ್ತು.

Earthquake: ಲಡಾಖ್​​ನ ಗ್ರಾಮವೊಂದರಲ್ಲಿ ಮುಂಜಾನೆ ಭೂಕಂಪ; 4.3ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 29, 2022 | 12:06 PM

Share

ಇಂದು ಜಮ್ಮು-ಕಾಶ್ಮೀರದ ಲಡಾಖ್​​ನಲ್ಲಿರುವ ಅಲ್ಚಿ ಪ್ರದೇಶದ ಉತ್ತರದಲ್ಲಿ ಇಂದು ಮುಂಜಾನೆ ಭೂಕಂಪ (Earthquake)ವಾಗಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಇಂದು ಮುಂಜಾನೆ 7.29ರ ಹೊತ್ತಿಗೆ ಲಡಾಖ್​ನ ಲೇಹ್​​ ಜಿಲ್ಲೆಯ ಆಲ್ಚಿ ಗ್ರಾಮದ ಉತ್ತರಕ್ಕೆ 186 ಕಿಮೀ ದೂರದಲ್ಲಿ ಭೂ ಮೇಲ್ಮೈನಿಂದ 186 ಕಿಮೀ ಆಳದಲ್ಲಿ ಭೂಮಿ ನಡುಗಿದ್ದಾಗಿ  ಟ್ವೀಟ್ ಮಾಡಿದೆ.

ಭೂಕಂಪದ ಕೇಂದ್ರ ಚೀನಾದಿಂದ ಉತ್ತರಕ್ಕೆ 18 ಕಿಮಿ ದೂರದಲ್ಲಿ ಇದೆ ಎಂದೂ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಭೂಮಿ ನಡುಗುತ್ತಿದ್ದಂತೆ ಸ್ಥಳದಲ್ಲಿದ್ದವರೆಲ್ಲ ಕಂಗಾಲಾಗಿದ್ದರು. ತಮ್ಮ ಮನೆಗಳಿಂದ ಹೊರಬಂದಿದ್ದರು. ಅದೃಷ್ಟವಶಾತ್​ ಏನೂ ಹಾನಿಯಾಗಲಿಲ್ಲ. ಯಾರ ಜೀವಕ್ಕೂ ಅಪಾಯವಾಗಿಲ್ಲ ಎಂದು ವರದಿಯಾಗಿದೆ.

ನಿನ್ನೆ ತಡರಾತ್ರಿ 2.52ರ ಹೊತ್ತಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಎಂಬಲ್ಲಿ ಭೂಕಂಪನವಾಗಿದೆ. ಇಲ್ಲಿನ ಭೂಕಂಪ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿದ್ದು, ದಿಗ್ಲಿಪುರದಿಂದ ಉತ್ತರಕ್ಕೆ ಸುಮಾರು 147 ಕಿಮೀ ದೂರದಲ್ಲಿ ಭೂಕಂಪನ ಕೇಂದ್ರ ಬಿಂದು ಎಂದು ಹೇಳಲಾಗಿದೆ.

ಇದನ್ನೂ ಓದಿ: Ranjani Raghavan: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚುವ ‘ಕನ್ನಡತಿ’; ರಂಜನಿ ರಾಘವನ್​ಗೆ ಹುಟ್ಟುಹಬ್ಬದ ಸಂಭ್ರಮ

Published On - 11:45 am, Tue, 29 March 22

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು