AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukhrul Earthquake ಮಣಿಪುರದ ಉಕ್ರುಲ್‌ನಲ್ಲಿ ಭೂಕಂಪನ, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲು

109 ಕಿ.ಮೀ ಆಳದಲ್ಲಿ ಉಕ್ರುಲ್‌ನ ಪೂರ್ವ-ಆಗ್ನೇಯಕ್ಕೆ 49 ಕಿ.ಮೀ ಭೂಕಂಪ ಸಂಭವಿಸಿದೆ. ಸ್ಥಳದ ಅಕ್ಷಾಂಶ ಮತ್ತು ರೇಖಾಂಶವನ್ನು 24.79 ಮತ್ತು 94.94 ಎಂದು ದಾಖಲಿಸಲಾಗಿದೆ. ಇನ್ನು ಕೆಲವರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.

Ukhrul Earthquake ಮಣಿಪುರದ ಉಕ್ರುಲ್‌ನಲ್ಲಿ ಭೂಕಂಪನ, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: May 23, 2021 | 9:05 AM

Share

ಉಖ್ರುಲ್: ಮಣಿಪುರದ ಉಕ್ರುಲ್‌ನಲ್ಲಿ ಇಂದು ಬೆಳಗ್ಗೆ 6.56ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆಯ ಭೂಕಂಪನವು ಮಣಿಪುರದ ಉಕ್ರುಲ್‌ನಲ್ಲಿ ಭಾನುವಾರ ಬೆಳಿಗ್ಗೆ 06.56 ಕ್ಕೆ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

109 ಕಿ.ಮೀ ಆಳದಲ್ಲಿ ಉಕ್ರುಲ್‌ನ ಪೂರ್ವ-ಆಗ್ನೇಯಕ್ಕೆ 49 ಕಿ.ಮೀ ಭೂಕಂಪ ಸಂಭವಿಸಿದೆ. ಸ್ಥಳದ ಅಕ್ಷಾಂಶ ಮತ್ತು ರೇಖಾಂಶವನ್ನು 24.79 ಮತ್ತು 94.94 ಎಂದು ದಾಖಲಿಸಲಾಗಿದೆ. ಇನ್ನು ಕೆಲವರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಕೊರೊನಾ ನಡುವೆ ಇತ್ತೀಚೆಗೆ ಚಂಡ ಮಾರುತಗಳ ಅಬ್ಬರ ಹೆಚ್ಚಾಗುತ್ತಿದ್ದು ಇದರ ನಡುವೆ ಭೂಕಂಪವಾಗಿದ್ದು ಈಶಾನ್ಯ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ.

ಇದನ್ನೂ ಓದಿ: ಅಸ್ಸಾಂನಲ್ಲಿ 6.4 ತೀವ್ರತೆಯ ಭಾರೀ ಭೂಕಂಪನ, ಹಲವು ಕಟ್ಟಡಗಳು ಬಿರುಕು 

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ