AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ಲೇಷಣೆ: ವೇತನ ತಾರತಮ್ಯ; ಭಾರತದ ಕಾರ್ಮಿಕ ಮಾರುಕಟ್ಟೆಯಲ್ಲಿ ಮಹಿಳೆಯರ ಸ್ಥಿತಿ

ಭಾರತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಲಿಂಗ ಆಧಾರಿತ ವೇತನದ ಅಂತರವನ್ನು ಕಾಣಬಹುದು.ಮಹಿಳೆಯರು ಸಾಮಾನ್ಯವಾಗಿ ಪುರುಷರಷ್ಟೇ ಕೆಲಸ ಮಾಡಿದರೂ ಅವರಿಗಿಂತ ಕಡಿಮೆ ಗಳಿಸುತ್ತಾರೆ. ಲಿಂಗ ಸಮಾನತೆಯ ಪ್ರಗತಿಗಳ ಹೊರತಾಗಿಯೂ, ಸಾಮಾಜಿಕ ನಿಯಮಗಳು, ತಾರತಮ್ಯ ಮತ್ತು ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಸೀಮಿತ ಪ್ರವೇಶದಂತಹ ಅಂಶಗಳು ಈ ಅಸಮಾನತೆಗೆ ಕಾರಣವಾಗಿವೆ. ದೇಶದಲ್ಲಿನ ಲಿಂಗ ಆಧಾರಿತ ವೇತನ ಅಂತರದ ವಿಶ್ಲೇಷಣೆ ಇಲ್ಲಿದೆ.

ವಿಶ್ಲೇಷಣೆ: ವೇತನ ತಾರತಮ್ಯ; ಭಾರತದ ಕಾರ್ಮಿಕ ಮಾರುಕಟ್ಟೆಯಲ್ಲಿ ಮಹಿಳೆಯರ ಸ್ಥಿತಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 06, 2024 | 7:51 PM

Share

ಇತ್ತೀಚೆಗೆ DBS ಬ್ಯಾಂಕ್ ಇಂಡಿಯಾ ಸಹಯೋಗದೊಂದಿಗೆ CRISIL ನಡೆಸಿದ ಸಮೀಕ್ಷೆಯಲ್ಲಿ ಶೇಕಡಾ 23 ರಷ್ಟು ಸಂಬಳ ಪಡೆಯುವ ಮಹಿಳೆಯರು ಲಿಂಗ ಆಧಾರಿತ ವೇತನದ ಅಂತರ ಮತ್ತು 16 ಶೇಕಡಾ ಮಹಿಳೆಯರು ಭಾರತದಲ್ಲಿ ಕೆಲಸದ ಸ್ಥಳದಲ್ಲಿ ಲಿಂಗ ತಾರತಮ್ಯ ಅನುಭವಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಮೆಟ್ರೋ ನಗರಗಳಲ್ಲಿ ಸಂಬಳ ಪಡೆಯುವ 42 ಪ್ರತಿಶತ ಮಹಿಳೆಯರು ಕೆಲಸಕ್ಕೆ ಸೇರುವ ಹೊತ್ತು ಸಂಬಳದ ಮಾತುಕತೆಯ ಸಮಯದಲ್ಲಿ ಸವಾಲುಗಳನ್ನು ಎದುರಿಸುತ್ತಾರೆ ಎಂದು ಸಮೀಕ್ಷೆ ಕಂಡು ಹಿಡಿದಿದೆ. ಆದಾಗ್ಯೂ, ಇಂಥಾ ಅನುಭವಗಳು ಭಾರತದ ಪೂರ್ವ ಮತ್ತು ಪಶ್ಚಿಮ ಭಾಗಗಳ ನಡುವೆ ಭಿನ್ನವಾಗಿರುತ್ತವೆ. ಎರಡು ಮೂರು ವರ್ಷಗಳ ಹಿಂದೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಸಂಜಯ್ ಲೀಲಾ ಬನ್ಸಾಲಿ ಚಿತ್ರ ಬೈಜು ಬಾವ್ರಾದಲ್ಲಿ ಹೀರೋಗೆ ನೀಡುವಷ್ಟೇ ವೇತನ ತನಗೂ ನೀಡಬೇಕು ಎಂದು ಕೇಳಿದ್ದರಿಂದ ಆಕೆಯನ್ನು ಸಿನಿಮಾದಿಂದ ಕೈಬಿಡಲಾಗಿತ್ತು.  ಬಹುತೇಕ ಕ್ಷೇತ್ರಗಳಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ, ಅದಕ್ಕಿಂತ ಜಾಸ್ತಿ ದುಡಿದರೂ ವೇತನ ಅವರಿಗಿಂತ ಕಡಿಮೆಯೇ.ಈ ಅಂತರವನ್ನು ಹೋಗಲಾಡಿಸಲು ಸಾಧ್ಯವೆ? ಭಾರತದಲ್ಲಿ ವೇತನ ತಾರತಮ್ಯದ ಮಟ್ಟ ಯಾವ ರೀತಿ ಇದೆ ಎಂಬುದರ ಬಗ್ಗೆ ಇಲ್ಲಿದೆ ವಿಶ್ಲೇಷಣೆ. ಮಾರ್ಚ್ ತಿಂಗಳ ಆರಂಭದಲ್ಲಿ, ವಿಶ್ವಬ್ಯಾಂಕ್ ಗ್ರೂಪ್ ವರದಿಯು ಜಾಗತಿಕವಾಗಿ, ಪುರುಷರಿಗೆ 1 ಡಾಲರ್ ವೇತನವಾದರೆ ಅಲ್ಲಿ ಮಹಿಳೆಗೆ ಸಿಗುವುದು ಕೇವಲ 77 ಸೆಂಟ್ಸ್ ಎಂದು ಹೇಳಿದೆ. ಅಂದರೆ ಪುರುಷ ಮತ್ತು ಮಹಿಳೆಯ ವೇತನದಲ್ಲಿ 33 ಸೆಂಟ್ಸ್ ವ್ಯತ್ಯಾಸವಿದೆ. ಈ ವ್ಯತ್ಯಾಸವನ್ನು ” ವೇತನ ತಾರತಮ್ಯ”ದ ಉದಾಹರಣೆಯಾಗಿ ಈ ಹಿಂದೆ ಉಲ್ಲೇಖಿಸಲಾಗಿದೆ. ವಿವಿಧ ವರದಿಗಳಲ್ಲಿಯೂ ವಿವಿಧ ಅಂಕಿಅಂಶಗಳನ್ನು ಸಹ ನೀಡಲಾಗಿದೆ.  ಇಂಟರ್ನ್ಯಾಷನಲ್...

Published On - 2:37 pm, Sat, 6 April 24

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ