Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ಲೇಷಣೆ: ವೇತನ ತಾರತಮ್ಯ; ಭಾರತದ ಕಾರ್ಮಿಕ ಮಾರುಕಟ್ಟೆಯಲ್ಲಿ ಮಹಿಳೆಯರ ಸ್ಥಿತಿ

ಭಾರತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಲಿಂಗ ಆಧಾರಿತ ವೇತನದ ಅಂತರವನ್ನು ಕಾಣಬಹುದು.ಮಹಿಳೆಯರು ಸಾಮಾನ್ಯವಾಗಿ ಪುರುಷರಷ್ಟೇ ಕೆಲಸ ಮಾಡಿದರೂ ಅವರಿಗಿಂತ ಕಡಿಮೆ ಗಳಿಸುತ್ತಾರೆ. ಲಿಂಗ ಸಮಾನತೆಯ ಪ್ರಗತಿಗಳ ಹೊರತಾಗಿಯೂ, ಸಾಮಾಜಿಕ ನಿಯಮಗಳು, ತಾರತಮ್ಯ ಮತ್ತು ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಸೀಮಿತ ಪ್ರವೇಶದಂತಹ ಅಂಶಗಳು ಈ ಅಸಮಾನತೆಗೆ ಕಾರಣವಾಗಿವೆ. ದೇಶದಲ್ಲಿನ ಲಿಂಗ ಆಧಾರಿತ ವೇತನ ಅಂತರದ ವಿಶ್ಲೇಷಣೆ ಇಲ್ಲಿದೆ.

ವಿಶ್ಲೇಷಣೆ: ವೇತನ ತಾರತಮ್ಯ; ಭಾರತದ ಕಾರ್ಮಿಕ ಮಾರುಕಟ್ಟೆಯಲ್ಲಿ ಮಹಿಳೆಯರ ಸ್ಥಿತಿ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Apr 06, 2024 | 7:51 PM

ಇತ್ತೀಚೆಗೆ DBS ಬ್ಯಾಂಕ್ ಇಂಡಿಯಾ ಸಹಯೋಗದೊಂದಿಗೆ CRISIL ನಡೆಸಿದ ಸಮೀಕ್ಷೆಯಲ್ಲಿ ಶೇಕಡಾ 23 ರಷ್ಟು ಸಂಬಳ ಪಡೆಯುವ ಮಹಿಳೆಯರು ಲಿಂಗ ಆಧಾರಿತ ವೇತನದ ಅಂತರ ಮತ್ತು 16 ಶೇಕಡಾ ಮಹಿಳೆಯರು ಭಾರತದಲ್ಲಿ ಕೆಲಸದ ಸ್ಥಳದಲ್ಲಿ ಲಿಂಗ ತಾರತಮ್ಯ ಅನುಭವಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಮೆಟ್ರೋ ನಗರಗಳಲ್ಲಿ ಸಂಬಳ ಪಡೆಯುವ 42 ಪ್ರತಿಶತ ಮಹಿಳೆಯರು ಕೆಲಸಕ್ಕೆ ಸೇರುವ ಹೊತ್ತು ಸಂಬಳದ ಮಾತುಕತೆಯ ಸಮಯದಲ್ಲಿ ಸವಾಲುಗಳನ್ನು ಎದುರಿಸುತ್ತಾರೆ ಎಂದು ಸಮೀಕ್ಷೆ ಕಂಡು ಹಿಡಿದಿದೆ. ಆದಾಗ್ಯೂ, ಇಂಥಾ ಅನುಭವಗಳು ಭಾರತದ ಪೂರ್ವ ಮತ್ತು ಪಶ್ಚಿಮ ಭಾಗಗಳ ನಡುವೆ ಭಿನ್ನವಾಗಿರುತ್ತವೆ. ಎರಡು ಮೂರು ವರ್ಷಗಳ ಹಿಂದೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಸಂಜಯ್ ಲೀಲಾ ಬನ್ಸಾಲಿ ಚಿತ್ರ ಬೈಜು ಬಾವ್ರಾದಲ್ಲಿ ಹೀರೋಗೆ ನೀಡುವಷ್ಟೇ ವೇತನ ತನಗೂ ನೀಡಬೇಕು ಎಂದು ಕೇಳಿದ್ದರಿಂದ ಆಕೆಯನ್ನು ಸಿನಿಮಾದಿಂದ ಕೈಬಿಡಲಾಗಿತ್ತು.  ಬಹುತೇಕ ಕ್ಷೇತ್ರಗಳಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ, ಅದಕ್ಕಿಂತ ಜಾಸ್ತಿ ದುಡಿದರೂ ವೇತನ ಅವರಿಗಿಂತ ಕಡಿಮೆಯೇ.ಈ ಅಂತರವನ್ನು ಹೋಗಲಾಡಿಸಲು ಸಾಧ್ಯವೆ? ಭಾರತದಲ್ಲಿ ವೇತನ ತಾರತಮ್ಯದ ಮಟ್ಟ ಯಾವ ರೀತಿ ಇದೆ ಎಂಬುದರ ಬಗ್ಗೆ ಇಲ್ಲಿದೆ ವಿಶ್ಲೇಷಣೆ. ಮಾರ್ಚ್ ತಿಂಗಳ ಆರಂಭದಲ್ಲಿ, ವಿಶ್ವಬ್ಯಾಂಕ್ ಗ್ರೂಪ್ ವರದಿಯು ಜಾಗತಿಕವಾಗಿ, ಪುರುಷರಿಗೆ 1 ಡಾಲರ್ ವೇತನವಾದರೆ ಅಲ್ಲಿ ಮಹಿಳೆಗೆ ಸಿಗುವುದು ಕೇವಲ 77 ಸೆಂಟ್ಸ್ ಎಂದು ಹೇಳಿದೆ. ಅಂದರೆ ಪುರುಷ ಮತ್ತು ಮಹಿಳೆಯ ವೇತನದಲ್ಲಿ 33 ಸೆಂಟ್ಸ್ ವ್ಯತ್ಯಾಸವಿದೆ. ಈ ವ್ಯತ್ಯಾಸವನ್ನು ” ವೇತನ ತಾರತಮ್ಯ”ದ ಉದಾಹರಣೆಯಾಗಿ ಈ ಹಿಂದೆ ಉಲ್ಲೇಖಿಸಲಾಗಿದೆ. ವಿವಿಧ ವರದಿಗಳಲ್ಲಿಯೂ ವಿವಿಧ ಅಂಕಿಅಂಶಗಳನ್ನು ಸಹ ನೀಡಲಾಗಿದೆ.  ಇಂಟರ್ನ್ಯಾಷನಲ್...

Published On - 2:37 pm, Sat, 6 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ