AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ. ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ […]

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 20, 2020 | 11:34 AM

Share

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ.

ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ ಬಹುಮಾನವನ್ನು ನೀಡಿದ್ದಾರೆ.

ಬಿಹಾರದ ಗಯಾ ಜಿಲ್ಲೆಯ ರೈತ ಲೌಂಗಿ ಭುಯಾನ್ ತನ್ನ ಕೃಷಿಭೂಮಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಕಳೆದ 30 ವರ್ಷಗಳಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದಾನೆ. ಲೌಂಗಿ ಭುಯಾನ್​ರ ಈ ಕಾರ್ಯವನ್ನು ಕಂಡ ಆನಂದ್​ ಮಹೀಂದ್ರಾ ಇದೀಗ, ರೈತನಿಗೆ ಒಂದು ಮಹೀಂದ್ರಾ ಟ್ರ್ಯಾಕ್ಟರ್​ನ ಉಡುಗೊರೆಯಾಗಿ ನೀಡಿದ್ದಾರೆ.

ಮಹೀಂದ್ರಾ ಸಂಸ್ಥೆಯ ಪ್ರಾದೇಶಿಕ ವ್ಯಾಪಾರಿ ಸಿದ್ಧಿನಾಥ್ ವಿಶ್ವಕರ್ಮ ಲಾಂಗಿ ಭುಯಾನ್​ಗೆ ಕಳೆದ ಶನಿವಾರ ಮಹೀಂದ್ರಾ ಟ್ರ್ಯಾಕ್ಟರ್​ನ ಹಸ್ತಾಂತರಿಸಿದ್ದಾರೆ.

Published On - 11:28 am, Sun, 20 September 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ