AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ. ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ […]

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!
ಸಾಧು ಶ್ರೀನಾಥ್​
|

Updated on:Sep 20, 2020 | 11:34 AM

Share

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ.

ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ ಬಹುಮಾನವನ್ನು ನೀಡಿದ್ದಾರೆ.

ಬಿಹಾರದ ಗಯಾ ಜಿಲ್ಲೆಯ ರೈತ ಲೌಂಗಿ ಭುಯಾನ್ ತನ್ನ ಕೃಷಿಭೂಮಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಕಳೆದ 30 ವರ್ಷಗಳಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದಾನೆ. ಲೌಂಗಿ ಭುಯಾನ್​ರ ಈ ಕಾರ್ಯವನ್ನು ಕಂಡ ಆನಂದ್​ ಮಹೀಂದ್ರಾ ಇದೀಗ, ರೈತನಿಗೆ ಒಂದು ಮಹೀಂದ್ರಾ ಟ್ರ್ಯಾಕ್ಟರ್​ನ ಉಡುಗೊರೆಯಾಗಿ ನೀಡಿದ್ದಾರೆ.

ಮಹೀಂದ್ರಾ ಸಂಸ್ಥೆಯ ಪ್ರಾದೇಶಿಕ ವ್ಯಾಪಾರಿ ಸಿದ್ಧಿನಾಥ್ ವಿಶ್ವಕರ್ಮ ಲಾಂಗಿ ಭುಯಾನ್​ಗೆ ಕಳೆದ ಶನಿವಾರ ಮಹೀಂದ್ರಾ ಟ್ರ್ಯಾಕ್ಟರ್​ನ ಹಸ್ತಾಂತರಿಸಿದ್ದಾರೆ.

Published On - 11:28 am, Sun, 20 September 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!