AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ. ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ […]

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!
ಸಾಧು ಶ್ರೀನಾಥ್​
|

Updated on:Sep 20, 2020 | 11:34 AM

Share

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ.

ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ ಬಹುಮಾನವನ್ನು ನೀಡಿದ್ದಾರೆ.

ಬಿಹಾರದ ಗಯಾ ಜಿಲ್ಲೆಯ ರೈತ ಲೌಂಗಿ ಭುಯಾನ್ ತನ್ನ ಕೃಷಿಭೂಮಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಕಳೆದ 30 ವರ್ಷಗಳಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದಾನೆ. ಲೌಂಗಿ ಭುಯಾನ್​ರ ಈ ಕಾರ್ಯವನ್ನು ಕಂಡ ಆನಂದ್​ ಮಹೀಂದ್ರಾ ಇದೀಗ, ರೈತನಿಗೆ ಒಂದು ಮಹೀಂದ್ರಾ ಟ್ರ್ಯಾಕ್ಟರ್​ನ ಉಡುಗೊರೆಯಾಗಿ ನೀಡಿದ್ದಾರೆ.

ಮಹೀಂದ್ರಾ ಸಂಸ್ಥೆಯ ಪ್ರಾದೇಶಿಕ ವ್ಯಾಪಾರಿ ಸಿದ್ಧಿನಾಥ್ ವಿಶ್ವಕರ್ಮ ಲಾಂಗಿ ಭುಯಾನ್​ಗೆ ಕಳೆದ ಶನಿವಾರ ಮಹೀಂದ್ರಾ ಟ್ರ್ಯಾಕ್ಟರ್​ನ ಹಸ್ತಾಂತರಿಸಿದ್ದಾರೆ.

Published On - 11:28 am, Sun, 20 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್