AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ. ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ […]

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 20, 2020 | 11:34 AM

Share

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ.

ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ ಬಹುಮಾನವನ್ನು ನೀಡಿದ್ದಾರೆ.

ಬಿಹಾರದ ಗಯಾ ಜಿಲ್ಲೆಯ ರೈತ ಲೌಂಗಿ ಭುಯಾನ್ ತನ್ನ ಕೃಷಿಭೂಮಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಕಳೆದ 30 ವರ್ಷಗಳಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದಾನೆ. ಲೌಂಗಿ ಭುಯಾನ್​ರ ಈ ಕಾರ್ಯವನ್ನು ಕಂಡ ಆನಂದ್​ ಮಹೀಂದ್ರಾ ಇದೀಗ, ರೈತನಿಗೆ ಒಂದು ಮಹೀಂದ್ರಾ ಟ್ರ್ಯಾಕ್ಟರ್​ನ ಉಡುಗೊರೆಯಾಗಿ ನೀಡಿದ್ದಾರೆ.

ಮಹೀಂದ್ರಾ ಸಂಸ್ಥೆಯ ಪ್ರಾದೇಶಿಕ ವ್ಯಾಪಾರಿ ಸಿದ್ಧಿನಾಥ್ ವಿಶ್ವಕರ್ಮ ಲಾಂಗಿ ಭುಯಾನ್​ಗೆ ಕಳೆದ ಶನಿವಾರ ಮಹೀಂದ್ರಾ ಟ್ರ್ಯಾಕ್ಟರ್​ನ ಹಸ್ತಾಂತರಿಸಿದ್ದಾರೆ.

Published On - 11:28 am, Sun, 20 September 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ