AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ. ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ […]

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!
ಸಾಧು ಶ್ರೀನಾಥ್​
|

Updated on:Sep 20, 2020 | 11:34 AM

Share

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ.

ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ ಬಹುಮಾನವನ್ನು ನೀಡಿದ್ದಾರೆ.

ಬಿಹಾರದ ಗಯಾ ಜಿಲ್ಲೆಯ ರೈತ ಲೌಂಗಿ ಭುಯಾನ್ ತನ್ನ ಕೃಷಿಭೂಮಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಕಳೆದ 30 ವರ್ಷಗಳಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದಾನೆ. ಲೌಂಗಿ ಭುಯಾನ್​ರ ಈ ಕಾರ್ಯವನ್ನು ಕಂಡ ಆನಂದ್​ ಮಹೀಂದ್ರಾ ಇದೀಗ, ರೈತನಿಗೆ ಒಂದು ಮಹೀಂದ್ರಾ ಟ್ರ್ಯಾಕ್ಟರ್​ನ ಉಡುಗೊರೆಯಾಗಿ ನೀಡಿದ್ದಾರೆ.

ಮಹೀಂದ್ರಾ ಸಂಸ್ಥೆಯ ಪ್ರಾದೇಶಿಕ ವ್ಯಾಪಾರಿ ಸಿದ್ಧಿನಾಥ್ ವಿಶ್ವಕರ್ಮ ಲಾಂಗಿ ಭುಯಾನ್​ಗೆ ಕಳೆದ ಶನಿವಾರ ಮಹೀಂದ್ರಾ ಟ್ರ್ಯಾಕ್ಟರ್​ನ ಹಸ್ತಾಂತರಿಸಿದ್ದಾರೆ.

Published On - 11:28 am, Sun, 20 September 20

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್