AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದ್​ಮೋಹನ್​ ಸಿಂಗ್​ರನ್ನು ಮರಳಿ ಜೈಲಿಗೆ ಕಳುಹಿಸುವಂತೆ ಮೃತ ಐಎಎಸ್ ಅಧಿಕಾರಿ ಪತ್ನಿ ಪ್ರಧಾನಿ ಮೋದಿಗೆ ಮನವಿ

ಐಎಎಸ್​ ಅಧಿಕಾರಿ ಜಿ ಕೃಷ್ಣಯ್ಯ( G Krishnaiah) ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜಕಾರಣಿ ಆನಂದ್ ಮೋಹನ್ ಸಿಂಗ್​ ಜೈಲಿನಿಂದ ಬಿಡುಗಡೆಗೊಂಡಿದ್ದು, ಈ ಕುರಿತು ಕೃಷ್ಣಯ್ಯ ಅವರ ಪತ್ನಿ ಕಳವಳ ವ್ಯಕ್ತಪಡಿಸಿದ್ದಾರೆ.

ಆನಂದ್​ಮೋಹನ್​ ಸಿಂಗ್​ರನ್ನು ಮರಳಿ ಜೈಲಿಗೆ ಕಳುಹಿಸುವಂತೆ ಮೃತ ಐಎಎಸ್ ಅಧಿಕಾರಿ ಪತ್ನಿ ಪ್ರಧಾನಿ ಮೋದಿಗೆ ಮನವಿ
ಉಮಾದೇವಿ, ಆನಂದ್​ ಮೋಹನ್ ಸಿಂಗ್
ನಯನಾ ರಾಜೀವ್
|

Updated on: Apr 27, 2023 | 12:06 PM

Share

ಐಎಎಸ್​ ಅಧಿಕಾರಿ ಜಿ ಕೃಷ್ಣಯ್ಯ( G Krishnaiah) ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜಕಾರಣಿ ಆನಂದ್ ಮೋಹನ್ ಸಿಂಗ್​( Anand Mohan Singh) ಜೈಲಿನಿಂದ ಬಿಡುಗಡೆಗೊಂಡಿದ್ದು, ಈ ಕುರಿತು ಕೃಷ್ಣಯ್ಯ ಅವರ ಪತ್ನಿ ಉಮಾದೇವಿ ಕಳವಳ ವ್ಯಕ್ತಪಡಿಸಿದ್ದಾರೆ. ಆನಂದ್​ ಮೋಹನ್ ಸಿಂಗ್ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಈ ನಿರ್ಧಾರದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ.

ಪ್ರಾಮಾಣಿಕ ಅಧಿಕಾರಿಯನ್ನು ಹತ್ಯೆ ಮಾಡಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಉಮಾದೇವಿ ಹೇಳಿದ್ದು, ಇದು ಸರ್ಕಾರದ ತಪ್ಪು ನಿರ್ಧಾರ, ಕೂಡಲೇ ಪ್ರಧಾನಿಯವರು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ತೆಲಂಗಾಣ ಮೂಲದ ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ ಅವರು ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದರು. 1994 ರಲ್ಲಿ ಅವರ ವಾಹನ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಮೂಲಕ ಹಾದು ಹೋಗುತ್ತಿದ್ದಾಗ ಗುಂಪೊಂದು ಗುಂಡು ಹಾರಿಸಿತ್ತು.

ಪ್ರಾಮಾಣಿಕ ಅಧಿಕಾರಿಯನ್ನು ಕೊಂದಿರುವ ಹಂತಕನ್ನು ಬಿಡುಗಡೆ ಮಾಡಲಾಗಿದೆ, ಇದು ರಾಜ್ಯದ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ. 1985 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ ಅವರು ತೆಲಂಗಾಣದ ಮಹಬೂಬ್‌ನಗರದವರು. ಅವರು ಬಡ ದಲಿತ ಕುಟುಂಬಕ್ಕೆ ಸೇರಿದವರು ಮತ್ತು ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಹೇಳಲಾಗುತ್ತದೆ. ಅವರು 1994 ರಲ್ಲಿ ಗೋಪಾಲ್​ಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದರು.

ಮತ್ತಷ್ಟು ಓದಿ: ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ

2007 ರಲ್ಲಿ ವಿಚಾರಣಾ ನ್ಯಾಯಾಲಯವು ಸಿಂಗ್ ಅವರಿಗೆ ಮರಣದಂಡನೆ ವಿಧಿಸಿತು ಮತ್ತು ನಂತರ ಪಾಟ್ನಾ ಹೈಕೋರ್ಟ್ ಜೀವಾವಧಿ ಶಿಕ್ಷೆಗೆ ಪ್ರಕಟಿಸಿತು, ಅವರು 2007 ರಿಂದ ಬಿಹಾರ ಜೈಲಿನಲ್ಲಿದ್ದಾರೆ.

ಆನಂದ್ ಮೋಹನ್ ಸಿಂಗ್ ಅವರ ಪುತ್ರ ಮತ್ತು ಆರ್‌ಜೆಡಿ ಶಾಸಕ ಚೇತನ್ ಆನಂದ್ ಅವರು ಹೈದರಾಬಾದ್‌ಗೆ ಹೋಗಿ ಹತ್ಯೆಯಾದ ಅಧಿಕಾರಿಯ ಕುಟುಂಬವನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ