Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದಯ್ಯ ನಾಟಿ ಔಷಧ ತಯಾರಿಕೆ ಇಂದಿನಿಂದ‌ ಮತ್ತೆ ಆರಂಭ; ಆನ್​ಲೈನ್​ ಮೂಲಕವೂ ಔಷಧ ವಿತರಣೆ

Anandayya medicine online: ಆನಂದಯ್ಯ ನಾಟಿ ಆಯುರ್ವೇಧ ಔಷಧ ಆನಲೈನ್‌ ಮೂಲಕವೂ ವಿತರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಆನಂದಯ್ಯ ತಂಡ ವಿಶೇಷ ವೆಬ್ ಸೈಟ್ ಸಿದ್ದಮಾಡುತ್ತಿದೆ. ಆನಂದಯ್ಯ ಔಷಧ ತಯಾರಿ, ವಿತರಣೆಯಲ್ಲಿ‌ ಆನಂದಯ್ಯ ಅವರ ನಿರ್ಣಯವೇ ಅಂತಿಮ. ಕೊವಿಡ್ ನಿಬಂಧನೆಗಳ‌ ಜಾರಿ, ಅವಶ್ಯಕ‌ ಸಹಕಾರವನ್ನು‌ ಆಂಧ್ರ ಸರಕಾರ ಕಲ್ಪಿಸುತ್ತಿದೆ

ಆನಂದಯ್ಯ ನಾಟಿ ಔಷಧ ತಯಾರಿಕೆ ಇಂದಿನಿಂದ‌ ಮತ್ತೆ ಆರಂಭ; ಆನ್​ಲೈನ್​ ಮೂಲಕವೂ ಔಷಧ ವಿತರಣೆ
ಆನಂದಯ್ಯ ಔಷಧಿ ಪಡೆಯಲು ಸೇರಿರುವ ಜನ (ಸಂಗ್ರಹ ಚಿತ್ರ)
Follow us
ಸಾಧು ಶ್ರೀನಾಥ್​
|

Updated on: Jun 03, 2021 | 10:11 AM

ಹೈದರಾಬಾದ್​: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣದಲ್ಲಿ ನಾಟಿ ಔಷಧ ತಜ್ಞ ಆನಂದಯ್ಯ ಇಂದಿನಿಂದ‌ ಔಷಧ ತಯಾರಿಕೆ ಮತ್ತೆ ಆರಂಭಿಸಿದ್ದಾರೆ. ಆಂಧ್ರ ಸರ್ಕಾರ ಮತ್ತು ಆಂಧ್ರ ಹೈಕೋರ್ಟ್​ ಅನುಮತಿ ಮೇರೆಗೆ ಕೊರೊನಾ ವಿರುದ್ಧ ಹೋರಾಡಲು ಆನಂದಯ್ಯ ಈ ನಾಟಿ ಆಯುರ್ವೇಧ ಔಷಧವನ್ನು ನೀಡುತ್ತಿದ್ದಾರೆ.

ನಾಟಿ ಔಷಧ ತಜ್ಞ ಆನಂದಯ್ಯ ಇಂದಿನಿಂದ‌ ಔಷಧ ತಯಾರಿ ಮತ್ತೆ ಆರಂಭಿಸಲಿದ್ದು, ಸೋಮವಾರದಿಂದ ಔಷಧ ವಿತರಣೆಗೆ ಸಿದ್ಧವಾಗಲಿದೆ ಎಂದು ತಿಳಿದುಬಂದಿದೆ. ಇತರೆ ಜಿಲ್ಲೆಗಳಿಗೂ ಆನಲೈನ್‌ ಮೂಲಕ ಔಷಧ ವಿತರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಆನಂದಯ್ಯ ತಂಡ ವಿಶೇಷ ವೆಬ್ ಸೈಟ್ ಸಿದ್ದಮಾಡುತ್ತಿದೆ. ಆನಂದಯ್ಯ ಔಷಧ ತಯಾರಿ, ವಿತರಣೆಯಲ್ಲಿ‌ ಆನಂದಯ್ಯ ಅವರ ನಿರ್ಣಯವೇ ಅಂತಿಮ. ಕೊವಿಡ್ ನಿಬಂಧನೆಗಳ‌ ಜಾರಿ, ಅವಶ್ಯಕ‌ ಸಹಕಾರವನ್ನು‌ ಆಂಧ್ರ ಸರಕಾರ ಕಲ್ಪಿಸುತ್ತಿದೆ ಎಂದು ನೆಲ್ಲೂರು ಜಿಲ್ಲಾ ಸರ್ವಪಲ್ಲಿ‌ ಶಾಸಕ ಕಾಕಾನಿ‌ ಗೋವರ್ಧನ ರೆಡ್ಡಿ‌ ಹೇಳಿದ್ದಾರೆ.

(anandayya medicine anandayya covid 19 medicine production to be restarted from today available online also)

ಕೊರೊನಾ ವೈರಸ್ ವಿರುದ್ಧ ನಾಟಿ ಔಷಧ ನೀಡಲು ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರ ಗ್ರೀನ್​ ಸಿಗ್ನಲ್

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ