AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದಯ್ಯ ನಾಟಿ ಔಷಧ ತಯಾರಿಕೆ ಇಂದಿನಿಂದ‌ ಮತ್ತೆ ಆರಂಭ; ಆನ್​ಲೈನ್​ ಮೂಲಕವೂ ಔಷಧ ವಿತರಣೆ

Anandayya medicine online: ಆನಂದಯ್ಯ ನಾಟಿ ಆಯುರ್ವೇಧ ಔಷಧ ಆನಲೈನ್‌ ಮೂಲಕವೂ ವಿತರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಆನಂದಯ್ಯ ತಂಡ ವಿಶೇಷ ವೆಬ್ ಸೈಟ್ ಸಿದ್ದಮಾಡುತ್ತಿದೆ. ಆನಂದಯ್ಯ ಔಷಧ ತಯಾರಿ, ವಿತರಣೆಯಲ್ಲಿ‌ ಆನಂದಯ್ಯ ಅವರ ನಿರ್ಣಯವೇ ಅಂತಿಮ. ಕೊವಿಡ್ ನಿಬಂಧನೆಗಳ‌ ಜಾರಿ, ಅವಶ್ಯಕ‌ ಸಹಕಾರವನ್ನು‌ ಆಂಧ್ರ ಸರಕಾರ ಕಲ್ಪಿಸುತ್ತಿದೆ

ಆನಂದಯ್ಯ ನಾಟಿ ಔಷಧ ತಯಾರಿಕೆ ಇಂದಿನಿಂದ‌ ಮತ್ತೆ ಆರಂಭ; ಆನ್​ಲೈನ್​ ಮೂಲಕವೂ ಔಷಧ ವಿತರಣೆ
ಆನಂದಯ್ಯ ಔಷಧಿ ಪಡೆಯಲು ಸೇರಿರುವ ಜನ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on: Jun 03, 2021 | 10:11 AM

Share

ಹೈದರಾಬಾದ್​: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣದಲ್ಲಿ ನಾಟಿ ಔಷಧ ತಜ್ಞ ಆನಂದಯ್ಯ ಇಂದಿನಿಂದ‌ ಔಷಧ ತಯಾರಿಕೆ ಮತ್ತೆ ಆರಂಭಿಸಿದ್ದಾರೆ. ಆಂಧ್ರ ಸರ್ಕಾರ ಮತ್ತು ಆಂಧ್ರ ಹೈಕೋರ್ಟ್​ ಅನುಮತಿ ಮೇರೆಗೆ ಕೊರೊನಾ ವಿರುದ್ಧ ಹೋರಾಡಲು ಆನಂದಯ್ಯ ಈ ನಾಟಿ ಆಯುರ್ವೇಧ ಔಷಧವನ್ನು ನೀಡುತ್ತಿದ್ದಾರೆ.

ನಾಟಿ ಔಷಧ ತಜ್ಞ ಆನಂದಯ್ಯ ಇಂದಿನಿಂದ‌ ಔಷಧ ತಯಾರಿ ಮತ್ತೆ ಆರಂಭಿಸಲಿದ್ದು, ಸೋಮವಾರದಿಂದ ಔಷಧ ವಿತರಣೆಗೆ ಸಿದ್ಧವಾಗಲಿದೆ ಎಂದು ತಿಳಿದುಬಂದಿದೆ. ಇತರೆ ಜಿಲ್ಲೆಗಳಿಗೂ ಆನಲೈನ್‌ ಮೂಲಕ ಔಷಧ ವಿತರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಆನಂದಯ್ಯ ತಂಡ ವಿಶೇಷ ವೆಬ್ ಸೈಟ್ ಸಿದ್ದಮಾಡುತ್ತಿದೆ. ಆನಂದಯ್ಯ ಔಷಧ ತಯಾರಿ, ವಿತರಣೆಯಲ್ಲಿ‌ ಆನಂದಯ್ಯ ಅವರ ನಿರ್ಣಯವೇ ಅಂತಿಮ. ಕೊವಿಡ್ ನಿಬಂಧನೆಗಳ‌ ಜಾರಿ, ಅವಶ್ಯಕ‌ ಸಹಕಾರವನ್ನು‌ ಆಂಧ್ರ ಸರಕಾರ ಕಲ್ಪಿಸುತ್ತಿದೆ ಎಂದು ನೆಲ್ಲೂರು ಜಿಲ್ಲಾ ಸರ್ವಪಲ್ಲಿ‌ ಶಾಸಕ ಕಾಕಾನಿ‌ ಗೋವರ್ಧನ ರೆಡ್ಡಿ‌ ಹೇಳಿದ್ದಾರೆ.

(anandayya medicine anandayya covid 19 medicine production to be restarted from today available online also)

ಕೊರೊನಾ ವೈರಸ್ ವಿರುದ್ಧ ನಾಟಿ ಔಷಧ ನೀಡಲು ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರ ಗ್ರೀನ್​ ಸಿಗ್ನಲ್

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ