AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ ಸಂಪತ್ತು ವಶ, ಎಲ್ಲಿ?

ಆಂಧ್ರಪ್ರದೇಶ: ಅನಂತಪುರಂ ಜಿಲ್ಲೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಅಡಗಿಸಿಟ್ಟಿದ್ದ ಭಾರೀ ಬೆಲೆಬಾಳುವ ಚಿನ್ನ,ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರಂ ಜಿಲ್ಲೆಯ ಬುಕ್ಕರಾಯ ಸಮುದ್ರ ನಗರದ ಮನೆಯೊಂದರಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ 2.42 ಕೆಜಿ ಚಿನ್ನ ಹಾಗೂ 84.10 ಕೆಜಿ ಬೆಳ್ಳಿಯ ಜೊತೆಗೆ 15.55 ಲಕ್ಷ ರೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಈ ದಾಳಿಯಲ್ಲಿ ಪೊಲೀಸರು ಲಕ್ಷಾಂತರ ರೂಪಾಯಿ ಬೆಲೆಬಾಳುವ ದುಬಾರಿ ಕಂಪನಿಗಳ ಬೈಕ್ಗಳನ್ನು […]

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ ಸಂಪತ್ತು ವಶ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 19, 2020 | 4:42 PM

Share

ಆಂಧ್ರಪ್ರದೇಶ: ಅನಂತಪುರಂ ಜಿಲ್ಲೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಅಡಗಿಸಿಟ್ಟಿದ್ದ ಭಾರೀ ಬೆಲೆಬಾಳುವ ಚಿನ್ನ,ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಅನಂತಪುರಂ ಜಿಲ್ಲೆಯ ಬುಕ್ಕರಾಯ ಸಮುದ್ರ ನಗರದ ಮನೆಯೊಂದರಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ 2.42 ಕೆಜಿ ಚಿನ್ನ ಹಾಗೂ 84.10 ಕೆಜಿ ಬೆಳ್ಳಿಯ ಜೊತೆಗೆ 15.55 ಲಕ್ಷ ರೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜೊತೆಗೆ ಈ ದಾಳಿಯಲ್ಲಿ ಪೊಲೀಸರು ಲಕ್ಷಾಂತರ ರೂಪಾಯಿ ಬೆಲೆಬಾಳುವ ದುಬಾರಿ ಕಂಪನಿಗಳ ಬೈಕ್ಗಳನ್ನು ಸಹ ಸಿಜ್ ಮಾಡಿದ್ದಾರೆ.

Published On - 4:41 pm, Wed, 19 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ