AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ ಸಂಪತ್ತು ವಶ, ಎಲ್ಲಿ?

ಆಂಧ್ರಪ್ರದೇಶ: ಅನಂತಪುರಂ ಜಿಲ್ಲೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಅಡಗಿಸಿಟ್ಟಿದ್ದ ಭಾರೀ ಬೆಲೆಬಾಳುವ ಚಿನ್ನ,ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರಂ ಜಿಲ್ಲೆಯ ಬುಕ್ಕರಾಯ ಸಮುದ್ರ ನಗರದ ಮನೆಯೊಂದರಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ 2.42 ಕೆಜಿ ಚಿನ್ನ ಹಾಗೂ 84.10 ಕೆಜಿ ಬೆಳ್ಳಿಯ ಜೊತೆಗೆ 15.55 ಲಕ್ಷ ರೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಈ ದಾಳಿಯಲ್ಲಿ ಪೊಲೀಸರು ಲಕ್ಷಾಂತರ ರೂಪಾಯಿ ಬೆಲೆಬಾಳುವ ದುಬಾರಿ ಕಂಪನಿಗಳ ಬೈಕ್ಗಳನ್ನು […]

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ ಸಂಪತ್ತು ವಶ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 19, 2020 | 4:42 PM

Share

ಆಂಧ್ರಪ್ರದೇಶ: ಅನಂತಪುರಂ ಜಿಲ್ಲೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಅಡಗಿಸಿಟ್ಟಿದ್ದ ಭಾರೀ ಬೆಲೆಬಾಳುವ ಚಿನ್ನ,ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಅನಂತಪುರಂ ಜಿಲ್ಲೆಯ ಬುಕ್ಕರಾಯ ಸಮುದ್ರ ನಗರದ ಮನೆಯೊಂದರಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ 2.42 ಕೆಜಿ ಚಿನ್ನ ಹಾಗೂ 84.10 ಕೆಜಿ ಬೆಳ್ಳಿಯ ಜೊತೆಗೆ 15.55 ಲಕ್ಷ ರೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜೊತೆಗೆ ಈ ದಾಳಿಯಲ್ಲಿ ಪೊಲೀಸರು ಲಕ್ಷಾಂತರ ರೂಪಾಯಿ ಬೆಲೆಬಾಳುವ ದುಬಾರಿ ಕಂಪನಿಗಳ ಬೈಕ್ಗಳನ್ನು ಸಹ ಸಿಜ್ ಮಾಡಿದ್ದಾರೆ.

Published On - 4:41 pm, Wed, 19 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ