AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ ಸಂಪತ್ತು ವಶ, ಎಲ್ಲಿ?

ಆಂಧ್ರಪ್ರದೇಶ: ಅನಂತಪುರಂ ಜಿಲ್ಲೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಅಡಗಿಸಿಟ್ಟಿದ್ದ ಭಾರೀ ಬೆಲೆಬಾಳುವ ಚಿನ್ನ,ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರಂ ಜಿಲ್ಲೆಯ ಬುಕ್ಕರಾಯ ಸಮುದ್ರ ನಗರದ ಮನೆಯೊಂದರಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ 2.42 ಕೆಜಿ ಚಿನ್ನ ಹಾಗೂ 84.10 ಕೆಜಿ ಬೆಳ್ಳಿಯ ಜೊತೆಗೆ 15.55 ಲಕ್ಷ ರೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಈ ದಾಳಿಯಲ್ಲಿ ಪೊಲೀಸರು ಲಕ್ಷಾಂತರ ರೂಪಾಯಿ ಬೆಲೆಬಾಳುವ ದುಬಾರಿ ಕಂಪನಿಗಳ ಬೈಕ್ಗಳನ್ನು […]

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ ಸಂಪತ್ತು ವಶ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 19, 2020 | 4:42 PM

Share

ಆಂಧ್ರಪ್ರದೇಶ: ಅನಂತಪುರಂ ಜಿಲ್ಲೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಅಡಗಿಸಿಟ್ಟಿದ್ದ ಭಾರೀ ಬೆಲೆಬಾಳುವ ಚಿನ್ನ,ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಅನಂತಪುರಂ ಜಿಲ್ಲೆಯ ಬುಕ್ಕರಾಯ ಸಮುದ್ರ ನಗರದ ಮನೆಯೊಂದರಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ 2.42 ಕೆಜಿ ಚಿನ್ನ ಹಾಗೂ 84.10 ಕೆಜಿ ಬೆಳ್ಳಿಯ ಜೊತೆಗೆ 15.55 ಲಕ್ಷ ರೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜೊತೆಗೆ ಈ ದಾಳಿಯಲ್ಲಿ ಪೊಲೀಸರು ಲಕ್ಷಾಂತರ ರೂಪಾಯಿ ಬೆಲೆಬಾಳುವ ದುಬಾರಿ ಕಂಪನಿಗಳ ಬೈಕ್ಗಳನ್ನು ಸಹ ಸಿಜ್ ಮಾಡಿದ್ದಾರೆ.

Published On - 4:41 pm, Wed, 19 August 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು