AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ ಸಂಪತ್ತು ವಶ, ಎಲ್ಲಿ?

ಆಂಧ್ರಪ್ರದೇಶ: ಅನಂತಪುರಂ ಜಿಲ್ಲೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಅಡಗಿಸಿಟ್ಟಿದ್ದ ಭಾರೀ ಬೆಲೆಬಾಳುವ ಚಿನ್ನ,ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರಂ ಜಿಲ್ಲೆಯ ಬುಕ್ಕರಾಯ ಸಮುದ್ರ ನಗರದ ಮನೆಯೊಂದರಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ 2.42 ಕೆಜಿ ಚಿನ್ನ ಹಾಗೂ 84.10 ಕೆಜಿ ಬೆಳ್ಳಿಯ ಜೊತೆಗೆ 15.55 ಲಕ್ಷ ರೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಈ ದಾಳಿಯಲ್ಲಿ ಪೊಲೀಸರು ಲಕ್ಷಾಂತರ ರೂಪಾಯಿ ಬೆಲೆಬಾಳುವ ದುಬಾರಿ ಕಂಪನಿಗಳ ಬೈಕ್ಗಳನ್ನು […]

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ ಸಂಪತ್ತು ವಶ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 19, 2020 | 4:42 PM

Share

ಆಂಧ್ರಪ್ರದೇಶ: ಅನಂತಪುರಂ ಜಿಲ್ಲೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಅಡಗಿಸಿಟ್ಟಿದ್ದ ಭಾರೀ ಬೆಲೆಬಾಳುವ ಚಿನ್ನ,ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಅನಂತಪುರಂ ಜಿಲ್ಲೆಯ ಬುಕ್ಕರಾಯ ಸಮುದ್ರ ನಗರದ ಮನೆಯೊಂದರಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 8 ಪೆಟ್ಟಿಗೆಗಳಲ್ಲಿ ಬಚ್ಚಿಡಲಾಗಿದ್ದ 2.42 ಕೆಜಿ ಚಿನ್ನ ಹಾಗೂ 84.10 ಕೆಜಿ ಬೆಳ್ಳಿಯ ಜೊತೆಗೆ 15.55 ಲಕ್ಷ ರೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜೊತೆಗೆ ಈ ದಾಳಿಯಲ್ಲಿ ಪೊಲೀಸರು ಲಕ್ಷಾಂತರ ರೂಪಾಯಿ ಬೆಲೆಬಾಳುವ ದುಬಾರಿ ಕಂಪನಿಗಳ ಬೈಕ್ಗಳನ್ನು ಸಹ ಸಿಜ್ ಮಾಡಿದ್ದಾರೆ.

Published On - 4:41 pm, Wed, 19 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು