AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿ ಭೂಕಂಪ, 4.3 ತೀವ್ರತೆ ದಾಖಲು

ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಪ್ರಾಣಹಾನಿ ಅಥವಾ ಆಸ್ತಿಪಙಆಸ್ತಿ ನಷ್ಟದ ಕುರಿತು ಮಾಹಿತಿ ಲಭ್ಯವಾಗಿಲ್ಲ.

Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿ ಭೂಕಂಪ, 4.3 ತೀವ್ರತೆ ದಾಖಲು
ಭೂಕಂಪImage Credit source: Mint
ನಯನಾ ರಾಜೀವ್
|

Updated on: Aug 03, 2023 | 8:31 AM

Share

ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಪ್ರಾಣಹಾನಿ ಅಥವಾ ಆಸ್ತಿಪಙಆಸ್ತಿ ನಷ್ಟದ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಆಗಸ್ಟ್ 2 ರಂದು ರಿಕ್ಟರ್ ಮಾಪಕದಲ್ಲಿ 5.0 ರ ತೀವ್ರತೆಯ ಮತ್ತೊಂದು ಭೂಕಂಪವು ನಿಕೋಬಾರ್ ದ್ವೀಪಗಳಲ್ಲಿ ಸಂಭವಿಸಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ವರದಿ ಮಾಡಿದೆ.

ಮತ್ತಷ್ಟು ಓದಿ: Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ, 5.0 ತೀವ್ರತೆ ದಾಖಲು 

ಇದು 10. ಕಿ.ಮೀ ಆಳದಲ್ಲಿ ಸಂಭವಿಸಿದೆ.ಭೂಕಂಪದ ಕೇಂದ್ರಬಿಂದುವು ನಿಕೋಬಾರ್ ದ್ವೀಪಗಳಲ್ಲಿ ಅಕ್ಷಾಂಶ 9.32 ಮತ್ತು ರೇಖಾಂಶ 94.03 ರಲ್ಲಿದೆ. ಎನ್‌ಸಿಎಸ್ ಟ್ವೀಟ್‌ನಲ್ಲಿ ಉಲ್ಲೇಖಿಸಿದಂತೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ