Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಆರೋಗ್ಯ ಕ್ಷೇತ್ರ ಬಲವರ್ಧನೆ ಕ್ರಮ; ಶೀಘ್ರದಲ್ಲೇ 14 ಮೆಡಿಕಲ್​ ಕಾಲೇಜುಗಳ ನಿರ್ಮಾಣ, 7880 ಕೋಟಿ ರೂ. ಮೀಸಲು

ರಾಜ್ಯದಲ್ಲಿರುವ ಆರೋಗ್ಯ ಸೌಲಭ್ಯವನ್ನು ಮತ್ತಷ್ಟು ಬಲಪಡಿಸಲು 16,000 ಕೋಟಿ ರೂಪಾಯಿಯನ್ನು ಸಿಎಂ ಜಗನ್​ ರೆಡ್ಡಿ ಬಿಡುಗಡೆ ಮಾಡಿದ್ದಾರೆ.

ಆಂಧ್ರದಲ್ಲಿ ಆರೋಗ್ಯ ಕ್ಷೇತ್ರ ಬಲವರ್ಧನೆ ಕ್ರಮ; ಶೀಘ್ರದಲ್ಲೇ 14 ಮೆಡಿಕಲ್​ ಕಾಲೇಜುಗಳ ನಿರ್ಮಾಣ, 7880 ಕೋಟಿ ರೂ. ಮೀಸಲು
ಜಗನ್ ಮೋಹನ್ ರೆಡ್ಡಿ
Follow us
Lakshmi Hegde
|

Updated on:Jun 01, 2021 | 9:24 AM

ದೆಹಲಿ: ಆಂಧ್ರಪ್ರದೇಶದಾದ್ಯಂತ ಒಟ್ಟು 14 ಹೊಸ ವೈದ್ಯಕೀಯ ಕಾಲೇಜುಗಳಿಗೆ ಅಲ್ಲಿನ ಮುಖ್ಯಮಂತ್ರಿ ವೈ.ಎಸ್​. ಜಗನ್​ ಮೋಹನ್​ ರೆಡ್ಡಿ ಸೋಮವಾರ ಅಡಿಗಲ್ಲು ಸ್ಥಾಪನೆ ಮಾಡಿದರು. ಈ ಮೂಲಕ ಅಲ್ಲಿನ ರಾಜಸರ್ಕಾರ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಶೇ.150ಕ್ಕೆ ಹೆಚ್ಚಿಸಲು ಮುಂದಾಗಿದೆ.

ಆಂಧ್ರಪ್ರದೇಶದ ಪುಲಿವೆಂಡುಲ, ಪಡೇರು, ಮಚಿಲಿಪಟ್ನಂ, ವಿಜಯನಗರಂ, ಅನಕಪಲ್ಲಿ, ರಾಜಮಂಡ್ರಿ, ಅಮಲಾಪುರಂ, ಪಾಲಕೊಲ್ಲು, ಎಲೂರು, ಬಾಪಟ್ಲಾ, ಮಾರ್ಕಪುರಂ, ಮದನಪಲ್ಲಿ, ಪೆನುಕೋನಾ, ನಂದ್ಯಾಲ್ ಮತ್ತು ಅಡೋನಿಗಳಲ್ಲಿ ಈ ಹೊಸ ಕಾಲೇಜುಗಳು ನಿರ್ಮಾಣವಾಗಲಿದ್ದು, ಈ ಕಾರ್ಯಕ್ಕಾಗಿ ಒಟ್ಟು 7880 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಇದರೊಂದಿಗೆ ರಾಜ್ಯದಲ್ಲಿರುವ ಆರೋಗ್ಯ ಸೌಲಭ್ಯವನ್ನು ಮತ್ತಷ್ಟು ಬಲಪಡಿಸಲು 16,000 ಕೋಟಿ ರೂಪಾಯಿಯನ್ನು ಸಿಎಂ ಜಗನ್​ ರೆಡ್ಡಿ ಬಿಡುಗಡೆ ಮಾಡಿದ್ದಾರೆ. ಇನ್ನು ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ವಲಯವನ್ನೂ ಪ್ರೋತ್ಸಾಹಿಸಲು ನಿರ್ಧರಿಸಿರಿವು ಜಗನ್​ ರೆಡ್ಡಿ, ಯಾರೇ ಸ್ಪೆಶಾಲಿಟಿ, ಸೂಪರ್​ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದರೂ ಅವರಿಗೆ ಉಚಿತ ಭೂಮಿ ನೀಡಿ ಪ್ರೋತ್ಸಾಹಿಸಲಾಗುವುದು. ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ.ಹೂಡಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Petrol Price Today: ಜೂನ್​ ತಿಂಗಳ ಆರಂಭದಿಂದಲೇ ಪೆಟ್ರೋಲ್​, ಡೀಸೆಲ್​ ದರ ಹೆಚ್ಚಳ; ಮುಂಬೈ ನಗರದಲ್ಲಿ ಶತಕದ ಗಡಿ ದಾಟಿ ಮುನ್ನುಗ್ಗಿದ​ ಪೆಟ್ರೋಲ್​ ಬೆಲೆ

Published On - 9:23 am, Tue, 1 June 21

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ