AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಆರೋಗ್ಯ ಕ್ಷೇತ್ರ ಬಲವರ್ಧನೆ ಕ್ರಮ; ಶೀಘ್ರದಲ್ಲೇ 14 ಮೆಡಿಕಲ್​ ಕಾಲೇಜುಗಳ ನಿರ್ಮಾಣ, 7880 ಕೋಟಿ ರೂ. ಮೀಸಲು

ರಾಜ್ಯದಲ್ಲಿರುವ ಆರೋಗ್ಯ ಸೌಲಭ್ಯವನ್ನು ಮತ್ತಷ್ಟು ಬಲಪಡಿಸಲು 16,000 ಕೋಟಿ ರೂಪಾಯಿಯನ್ನು ಸಿಎಂ ಜಗನ್​ ರೆಡ್ಡಿ ಬಿಡುಗಡೆ ಮಾಡಿದ್ದಾರೆ.

ಆಂಧ್ರದಲ್ಲಿ ಆರೋಗ್ಯ ಕ್ಷೇತ್ರ ಬಲವರ್ಧನೆ ಕ್ರಮ; ಶೀಘ್ರದಲ್ಲೇ 14 ಮೆಡಿಕಲ್​ ಕಾಲೇಜುಗಳ ನಿರ್ಮಾಣ, 7880 ಕೋಟಿ ರೂ. ಮೀಸಲು
ಜಗನ್ ಮೋಹನ್ ರೆಡ್ಡಿ
Lakshmi Hegde
|

Updated on:Jun 01, 2021 | 9:24 AM

Share

ದೆಹಲಿ: ಆಂಧ್ರಪ್ರದೇಶದಾದ್ಯಂತ ಒಟ್ಟು 14 ಹೊಸ ವೈದ್ಯಕೀಯ ಕಾಲೇಜುಗಳಿಗೆ ಅಲ್ಲಿನ ಮುಖ್ಯಮಂತ್ರಿ ವೈ.ಎಸ್​. ಜಗನ್​ ಮೋಹನ್​ ರೆಡ್ಡಿ ಸೋಮವಾರ ಅಡಿಗಲ್ಲು ಸ್ಥಾಪನೆ ಮಾಡಿದರು. ಈ ಮೂಲಕ ಅಲ್ಲಿನ ರಾಜಸರ್ಕಾರ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಶೇ.150ಕ್ಕೆ ಹೆಚ್ಚಿಸಲು ಮುಂದಾಗಿದೆ.

ಆಂಧ್ರಪ್ರದೇಶದ ಪುಲಿವೆಂಡುಲ, ಪಡೇರು, ಮಚಿಲಿಪಟ್ನಂ, ವಿಜಯನಗರಂ, ಅನಕಪಲ್ಲಿ, ರಾಜಮಂಡ್ರಿ, ಅಮಲಾಪುರಂ, ಪಾಲಕೊಲ್ಲು, ಎಲೂರು, ಬಾಪಟ್ಲಾ, ಮಾರ್ಕಪುರಂ, ಮದನಪಲ್ಲಿ, ಪೆನುಕೋನಾ, ನಂದ್ಯಾಲ್ ಮತ್ತು ಅಡೋನಿಗಳಲ್ಲಿ ಈ ಹೊಸ ಕಾಲೇಜುಗಳು ನಿರ್ಮಾಣವಾಗಲಿದ್ದು, ಈ ಕಾರ್ಯಕ್ಕಾಗಿ ಒಟ್ಟು 7880 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಇದರೊಂದಿಗೆ ರಾಜ್ಯದಲ್ಲಿರುವ ಆರೋಗ್ಯ ಸೌಲಭ್ಯವನ್ನು ಮತ್ತಷ್ಟು ಬಲಪಡಿಸಲು 16,000 ಕೋಟಿ ರೂಪಾಯಿಯನ್ನು ಸಿಎಂ ಜಗನ್​ ರೆಡ್ಡಿ ಬಿಡುಗಡೆ ಮಾಡಿದ್ದಾರೆ. ಇನ್ನು ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ವಲಯವನ್ನೂ ಪ್ರೋತ್ಸಾಹಿಸಲು ನಿರ್ಧರಿಸಿರಿವು ಜಗನ್​ ರೆಡ್ಡಿ, ಯಾರೇ ಸ್ಪೆಶಾಲಿಟಿ, ಸೂಪರ್​ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದರೂ ಅವರಿಗೆ ಉಚಿತ ಭೂಮಿ ನೀಡಿ ಪ್ರೋತ್ಸಾಹಿಸಲಾಗುವುದು. ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ.ಹೂಡಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Petrol Price Today: ಜೂನ್​ ತಿಂಗಳ ಆರಂಭದಿಂದಲೇ ಪೆಟ್ರೋಲ್​, ಡೀಸೆಲ್​ ದರ ಹೆಚ್ಚಳ; ಮುಂಬೈ ನಗರದಲ್ಲಿ ಶತಕದ ಗಡಿ ದಾಟಿ ಮುನ್ನುಗ್ಗಿದ​ ಪೆಟ್ರೋಲ್​ ಬೆಲೆ

Published On - 9:23 am, Tue, 1 June 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು