AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 5, ಶಿಕ್ಷಕರ ದಿನದಂದು ಶಾಲೆಗಳ ಪುನರಾರಂಭ: ಎಲ್ಲಿ?

ಅಮರಾವತಿ: ಕೊರೊನಾ ಹೆಮ್ಮಾರಿಯಿಂದಾಗಿ ಶಾಲೆ ಕಾಲೇಜುಗಳು ಬಂದ್ ಆಗಿವೆ. ವಿದ್ಯಾರ್ಥಿಗಳ ಭವಿಷ್ಯ ಅಂಧಕಾರದಲ್ಲಿದೆ. ಇದನ್ನು ಮನಗಂಡು ಆಂಧ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಶಿಕ್ಷಕರ ದಿನವಾದ ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಪುನರಾರಂಭಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆದರೆ ಸೆಪ್ಟೆಂಬರ್ 5 ಸಮೀಪಿಸಿದಾಗ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ನಡೆಸಿದ ಶಿಕ್ಷಣ ಪರಿಶೀಲನಾ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, […]

ಸೆಪ್ಟೆಂಬರ್ 5, ಶಿಕ್ಷಕರ ದಿನದಂದು ಶಾಲೆಗಳ ಪುನರಾರಂಭ: ಎಲ್ಲಿ?
ಆಯೇಷಾ ಬಾನು
| Edited By: |

Updated on:Jul 23, 2020 | 12:58 PM

Share

ಅಮರಾವತಿ: ಕೊರೊನಾ ಹೆಮ್ಮಾರಿಯಿಂದಾಗಿ ಶಾಲೆ ಕಾಲೇಜುಗಳು ಬಂದ್ ಆಗಿವೆ. ವಿದ್ಯಾರ್ಥಿಗಳ ಭವಿಷ್ಯ ಅಂಧಕಾರದಲ್ಲಿದೆ. ಇದನ್ನು ಮನಗಂಡು ಆಂಧ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಶಿಕ್ಷಕರ ದಿನವಾದ ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಪುನರಾರಂಭಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆದರೆ ಸೆಪ್ಟೆಂಬರ್ 5 ಸಮೀಪಿಸಿದಾಗ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ನಡೆಸಿದ ಶಿಕ್ಷಣ ಪರಿಶೀಲನಾ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸರ್ಕಾರವು ಸೆಪ್ಟೆಂಬರ್ 5 ರಂದು ಶಾಲೆಗಳನ್ನು ಪುನರಾರಂಭಿಸಲು ದಿನಾಂಕವನ್ನು ನಿಗದಿಪಡಿಸಿದ್ದರೂ, ಆ ವೇಳೆ ಯಾವ ರೀತಿಯ ಪರಿಸ್ಥಿತಿ ಇದೆ ಎಂಬುದನ್ನು ಆಧರಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.

ಶಾಲೆಗಳು ಮತ್ತೆ ತೆರೆಯುವ ತನಕ, ಮಧ್ಯಾಹ್ನದ ಊಟಕ್ಕೆ ಬದಲಾಗಿ ಪಡಿತರವನ್ನು ವಿದ್ಯಾರ್ಥಿಗಳ ಮನೆಗಳಿಗೆ ಪೂರೈಸಲಾಗುವುದು ಎಂದು ಅವರು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು (ಎಲ್‌ಕೆಜಿ ಮತ್ತು ಯುಕೆಜಿ) ಪರಿಚಯಿಸಲಾಗುವುದು ಮತ್ತು ಕಿರಿಯ ಸರ್ಕಾರಿ ಕಾಲೇಜುಗಳಲ್ಲಿ ಎಪಿ ಇಎಮ್‌ಸೆಟ್ (AP EAMCET), ಜೆಇಇ (JEE), ಐಐಐಟಿ(IIIT) ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

Published On - 9:13 am, Wed, 22 July 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?