AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಸರ್ಕಾರಿ ಶಾಲೆಯಲ್ಲಿ ಹಲ್ಲಿ ಬಿದ್ದಿರುವ ಬಿಸಿಯೂಟ ಸೇವಿಸಿ 64 ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯ 64 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ನಗರದಲ್ಲಿ ನಡೆದಿದೆ. ಅನ್ನಮಯ್ಯದ ಟೇಕುಲಪಾಲೆಂ ಗ್ರಾಮದ ಮಂಡಲ ಪರಿಷತ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ದಿ ಹಿಂದೂ ವರದಿ ಪ್ರಕಾರ, ಅಕ್ಕಿ ಬೇಯಿಸುವಾಗ ಹಲ್ಲಿಯೊಂದು ಪಾತ್ರೆಯೊಳಗೆ ಬಿದ್ದಿತ್ತು, ಮತ್ತು ಸರಿಯಾಗಿ ಪರಿಶೀಲಿಸದೆ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು.

ಆಂಧ್ರಪ್ರದೇಶ: ಸರ್ಕಾರಿ ಶಾಲೆಯಲ್ಲಿ ಹಲ್ಲಿ ಬಿದ್ದಿರುವ ಬಿಸಿಯೂಟ ಸೇವಿಸಿ 64 ಮಕ್ಕಳು ಅಸ್ವಸ್ಥ
ಹಲ್ಲಿ Image Credit source: English Jagaran
ನಯನಾ ರಾಜೀವ್
|

Updated on: Nov 23, 2023 | 11:34 AM

Share

ಸರ್ಕಾರಿ ಶಾಲೆಯ 64 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ನಗರದಲ್ಲಿ ನಡೆದಿದೆ. ಅನ್ನಮಯ್ಯದ ಟೇಕುಲಪಾಲೆಂ ಗ್ರಾಮದ ಮಂಡಲ ಪರಿಷತ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ದಿ ಹಿಂದೂ ವರದಿ ಪ್ರಕಾರ, ಅಕ್ಕಿ ಬೇಯಿಸುವಾಗ ಹಲ್ಲಿಯೊಂದು ಪಾತ್ರೆಯೊಳಗೆ ಬಿದ್ದಿತ್ತು, ಮತ್ತು ಸರಿಯಾಗಿ ಪರಿಶೀಲಿಸದೆ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು.

ಆಹಾರವನ್ನು ಸೇವಿಸಿದ ಒಂದು ಗಂಟೆಯೊಳಗೆ ಮಕ್ಕಳು ಅಸ್ವಸ್ಥತೆಯನ್ನು ಅನುಭವಿಸಿದ್ದಾರೆ ಮತ್ತು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತಕ್ಷಣವೇ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.ಮಕ್ಕಳ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಅಕ್ಟೋಬರ್​ನಲ್ಲಿ ಚೆಂಬೂರಿನ ಅನಿಕಗಾಂವ್​ ಹಿಂದಿ-ಮಾಧ್ಯಮ ಶಾಲೆಯ 11 ರಿಂದ 12ನೇ ವರ್ಷ ವಯಸ್ಸಿನ 16 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವನೆ ಮಾಡಿದ್ದರು, ನಂತರ ಅನಾರೋಗ್ಯ ಕಾಡಿ ಆಸ್ಪತ್ರೆಗೆ ದಾಖಲಾಗಿತ್ತು.

ಮತ್ತಷ್ಟು ಓದಿ: ಬೆಳಗಾವಿ: ಮದುವೆ ಊಟ ಮಾಡಿ 100ಕ್ಕೂ ಹೆಚ್ಚು ಜನ ಅಸ್ವಸ್ಥ: ದೃಷ್ಟಿ ಕಳೆದುಕೊಂಡ ಓರ್ವ ವ್ಯಕ್ತಿ

ಘಟನೆ ನಡೆದ ದಿನ ಹಿಂದಿ ಹಾಗೂ ಮರಾಠಿ ಮಾಧ್ಯಮದ ಸುಮಾರು 240 ವಿದ್ಯಾರ್ಥಿಗಳಿಗೆ ಆಹಾರ ಒದಗಿಸಲಾಗಿತ್ತು. 24 ಸ್ಥಳೀಯ ಶಾಲೆಗಳಲ್ಲಿ ಸುಮಾರು 6,797 ಮಕ್ಕಳಿಗೆ ಒದಗಿಸುವ ಶಾಂತೈ ಮಹಿಳಾ ಉದ್ಯೋಗಿ ಸಹಕಾರ ಸಂಘವು ಊಟವನ್ನು ಒದಗಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ