AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣಂ ಅನಿಲ ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ

ಆಂಧ್ರಪ್ರದೇಶ: ವಿಶಾಖಪಟ್ಟಣಂ ಸಮೀಪ ಇಂದು ಬೆಳಗ್ಗೆ ವಿಷ ಅನಿಲ ಸೋರಿಕೆಯಾಗಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎನ್ನಲಾಗಿದೆ. ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವ ಆಂಧ್ರಪ್ರದೇಶ ಸಿಎಂ ಜಗನ್ ​ಮೋಹನ್​ ರೆಡ್ಡಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು. ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವವರು ಮತ್ತು ತೀವ್ರವಾಗಿ ಅಸ್ವಸ್ಥಗೊಂಡವರಿಗೆ ಸಿಎಂ ಜಗನ್​ಮೋಹನ್​ ರೆಡ್ಡಿ 10 ಲಕ್ಷ ರೂ. […]

ವಿಶಾಖಪಟ್ಟಣಂ ಅನಿಲ ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ
ಸಾಧು ಶ್ರೀನಾಥ್​
|

Updated on: May 07, 2020 | 3:03 PM

Share

ಆಂಧ್ರಪ್ರದೇಶ: ವಿಶಾಖಪಟ್ಟಣಂ ಸಮೀಪ ಇಂದು ಬೆಳಗ್ಗೆ ವಿಷ ಅನಿಲ ಸೋರಿಕೆಯಾಗಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎನ್ನಲಾಗಿದೆ. ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವ ಆಂಧ್ರಪ್ರದೇಶ ಸಿಎಂ ಜಗನ್ ​ಮೋಹನ್​ ರೆಡ್ಡಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು. ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವವರು ಮತ್ತು ತೀವ್ರವಾಗಿ ಅಸ್ವಸ್ಥಗೊಂಡವರಿಗೆ ಸಿಎಂ ಜಗನ್​ಮೋಹನ್​ ರೆಡ್ಡಿ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ಪರಿಹಾರ. ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಸಹ ಘೋಷಣೆಯಾಗಿದೆ. ಪ್ರಾಥಮಿಕ ಚಿಕಿತ್ಸೆಗೆ 25 ಸಾವಿರ ರೂಪಾಯಿ ನೀಡುತ್ತೇವೆ ಎಂದೂ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ