AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣಂ ಅನಿಲ ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ

ಆಂಧ್ರಪ್ರದೇಶ: ವಿಶಾಖಪಟ್ಟಣಂ ಸಮೀಪ ಇಂದು ಬೆಳಗ್ಗೆ ವಿಷ ಅನಿಲ ಸೋರಿಕೆಯಾಗಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎನ್ನಲಾಗಿದೆ. ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವ ಆಂಧ್ರಪ್ರದೇಶ ಸಿಎಂ ಜಗನ್ ​ಮೋಹನ್​ ರೆಡ್ಡಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು. ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವವರು ಮತ್ತು ತೀವ್ರವಾಗಿ ಅಸ್ವಸ್ಥಗೊಂಡವರಿಗೆ ಸಿಎಂ ಜಗನ್​ಮೋಹನ್​ ರೆಡ್ಡಿ 10 ಲಕ್ಷ ರೂ. […]

ವಿಶಾಖಪಟ್ಟಣಂ ಅನಿಲ ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 07, 2020 | 3:03 PM

Share

ಆಂಧ್ರಪ್ರದೇಶ: ವಿಶಾಖಪಟ್ಟಣಂ ಸಮೀಪ ಇಂದು ಬೆಳಗ್ಗೆ ವಿಷ ಅನಿಲ ಸೋರಿಕೆಯಾಗಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎನ್ನಲಾಗಿದೆ. ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವ ಆಂಧ್ರಪ್ರದೇಶ ಸಿಎಂ ಜಗನ್ ​ಮೋಹನ್​ ರೆಡ್ಡಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು. ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವವರು ಮತ್ತು ತೀವ್ರವಾಗಿ ಅಸ್ವಸ್ಥಗೊಂಡವರಿಗೆ ಸಿಎಂ ಜಗನ್​ಮೋಹನ್​ ರೆಡ್ಡಿ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ಪರಿಹಾರ. ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಸಹ ಘೋಷಣೆಯಾಗಿದೆ. ಪ್ರಾಥಮಿಕ ಚಿಕಿತ್ಸೆಗೆ 25 ಸಾವಿರ ರೂಪಾಯಿ ನೀಡುತ್ತೇವೆ ಎಂದೂ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!