AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹ 200 ಕೋಟಿ ಮೌಲ್ಯದ 2 ಲಕ್ಷ ಕೆಜಿ ಗಾಂಜಾಕ್ಕೆ ಬೆಂಕಿ ಹಚ್ಚಿ ನಾಶ ಮಾಡಿದ ಆಂಧ್ರಪ್ರದೇಶ ಪೊಲೀಸ್; ವಿಡಿಯೊ ನೋಡಿ

ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂ ಜಿಲ್ಲೆಯ 11 ಮಂಡಲಗಳಲ್ಲಿ ಅಕ್ರಮ ಮಾವೋವಾದಿಗಳು ಗಾಂಜಾ ಕೃಷಿಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಗೌತಮ್ ಸವಾಂಗ್ ಹೇಳಿದ್ದಾರೆ.

₹ 200 ಕೋಟಿ ಮೌಲ್ಯದ 2 ಲಕ್ಷ ಕೆಜಿ ಗಾಂಜಾಕ್ಕೆ ಬೆಂಕಿ ಹಚ್ಚಿ ನಾಶ ಮಾಡಿದ ಆಂಧ್ರಪ್ರದೇಶ ಪೊಲೀಸ್; ವಿಡಿಯೊ ನೋಡಿ
ಗಾಂಜಾ ನಾಶಮಾಡುತ್ತಿರುವ ಆಂಧ್ರ ಪೊಲೀಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Feb 13, 2022 | 11:25 AM

Share

ವಿಶಾಖಪಟ್ಟಣಂ: ₹ 200 ಕೋಟಿಗೂ ಅಧಿಕ ಮೌಲ್ಯದ ಎರಡು ಲಕ್ಷ ಕೆಜಿ ಗಾಂಜಾವನ್ನು (Ganja) ನಾಶಪಡಿಸಿರುವುದಾಗಿ ಆಂಧ್ರಪ್ರದೇಶ (Andhra Pradesh) ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಳೆದೆರಡು ವರ್ಷಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವಶಪಡಿಸಿದ ಮಾದಕ ವಸ್ತು (narcotic) ಇದು ಎಂದು ಅವರು ಹೇಳಿದರು. ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂ ಜಿಲ್ಲೆಯ 11 ಮಂಡಲಗಳಲ್ಲಿ ಅಕ್ರಮ ಮಾವೋವಾದಿಗಳು ಗಾಂಜಾ ಕೃಷಿಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಗೌತಮ್ ಸವಾಂಗ್ ಹೇಳಿದ್ದಾರೆ. ‘ಪರಿವರ್ತನ್’ ಕಾರ್ಯಾಚರಣೆಯ ಭಾಗವಾಗಿ 406 ವಿಶೇಷ ಪೊಲೀಸ್ ತಂಡಗಳು 11 ಮಂಡಲಗಳ 313 ಗ್ರಾಮಗಳಲ್ಲಿ ಗಾಂಜಾ ತೋಟಗಳನ್ನು ನಾಶಪಡಿಸಿದವು. ಆಂಧ್ರ-ಒಡಿಶಾ ಗಡಿಯಲ್ಲಿ ವಿವಿಧ ರಾಜ್ಯಗಳ ಹಲವಾರು ಗುಂಪುಗಳು ಗಾಂಜಾ ಕೃಷಿ ಮತ್ತು ಮಾದಕ ದ್ರವ್ಯದ ಅಕ್ರಮ ಸಾಗಣೆಯಲ್ಲಿ ತೊಡಗಿವೆ ಎಂದು ಅವರು ಹೇಳಿದ್ದಾರೆ.  ಗಿಡ ಬೆಳೆಸಿದ್ದಕ್ಕಾಗಿ 1,500 ಜನರನ್ನು ಬಂಧಿಸಲಾಗಿದೆ ಮತ್ತು 577 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಗಾಂಜಾ ಸಾಗಾಟದಲ್ಲಿ ತೊಡಗಿದ್ದ 314 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದವಸ್ತುಗಳನ್ನು ಗುಡ್ಡೆಹಾಕಿ ಸುಡುತ್ತಿರುವ ವಿಡಿಯೊವನ್ನು ಆಂಧ್ರಪ್ರದೇಶ ಪೊಲೀಸರು ಟ್ವೀಟ್ ಮಾಡಿದ್ದು, ಆಂಧ್ರಪ್ರದೇಶದ ಪೊಲೀಸರಿಗೆ ಐತಿಹಾಸಿಕ ಕ್ಷಣ. 2 ಲಕ್ಷ ಕೆಜಿ ಗಾಂಜಾವನ್ನು ಆಂಧ್ರ ಪೊಲೀಸರ ಜತೆ ಮಾದಕ ವಸ್ತು ನಿರ್ಮೂಲನ ಸಮಿತಿ, ಕೊಡೂರು ಮತ್ತು ಅನಕಪಲ್ಲಿ ವಿಶೇಷ ಜಾರಿ ಬ್ಯುರೊ ನಾಶಮಾಡುತ್ತಿರುವುದಾಗಿ ಟ್ವೀಟ್ ನಲ್ಲಿ ಹೇಳಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ರಾಜೀವ್ ಗಾಂಧಿಯವರ ಮಗನೋ ಅಲ್ಲವೋ ಎಂಬುದಕ್ಕೆ ಪುರಾವೆ ಕೇಳಿದ್ದೇವಾ?: ಅಸ್ಸಾಂ ಸಿಎಂ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ