AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​

Danam Nagender jailed: ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
TV9 Web
| Edited By: ಸಾಧು ಶ್ರೀನಾಥ್​|

Updated on: Jul 07, 2021 | 6:24 PM

Share

ಹೈದರಾಬಾದ್: ದೇವಸ್ಥಾನವೊಂದರ ಜಮೀನು ವ್ಯಾಜ್ಯ ವಿಷಯದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಹೈದರಾಬಾದ್ ಕೋರ್ಟ್​ ಜೈಲು‌ ಶಿಕ್ಷೆ ವಿಧಿಸಿದೆ. ಈ ಮಧ್ಯೆ, 6 ತಿಂಗಳ‌ ಶಿಕ್ಷೆ ವಿಧಿಸಿದ ನಂತರ ಮೇಲ್ಮನವಿ ಸಲ್ಲಿಸಲು ನಾಂಪಲ್ಲಿ‌ ಜನಪ್ರತಿನಿಧಿಗಳ‌ ಕೋರ್ಟ್​ ಸಮಯಾವಕಾಶ ನೀಡಿದೆ. ಏಕೀಕೃತ ಆಂಧ್ರಪ್ರದೇಶ ಸರ್ಕಾರದಲ್ಲಿ ಕಾರ್ಮಿಕ ಖಾತೆ ಮಾಜಿ ಸಚಿವ, 63 ವರ್ಷದ ದಾನಂ‌ ನಾಗೇಂದರ್ ಜೈಲು‌ ಶಿಕ್ಷೆಗೆ ಗುರಿಯಾದವರು.

ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

(Andhra Pradesh ex Labour Minister Danam Nagender jailed for 6 months)

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್