AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​

Danam Nagender jailed: ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
TV9 Web
| Edited By: |

Updated on: Jul 07, 2021 | 6:24 PM

Share

ಹೈದರಾಬಾದ್: ದೇವಸ್ಥಾನವೊಂದರ ಜಮೀನು ವ್ಯಾಜ್ಯ ವಿಷಯದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಹೈದರಾಬಾದ್ ಕೋರ್ಟ್​ ಜೈಲು‌ ಶಿಕ್ಷೆ ವಿಧಿಸಿದೆ. ಈ ಮಧ್ಯೆ, 6 ತಿಂಗಳ‌ ಶಿಕ್ಷೆ ವಿಧಿಸಿದ ನಂತರ ಮೇಲ್ಮನವಿ ಸಲ್ಲಿಸಲು ನಾಂಪಲ್ಲಿ‌ ಜನಪ್ರತಿನಿಧಿಗಳ‌ ಕೋರ್ಟ್​ ಸಮಯಾವಕಾಶ ನೀಡಿದೆ. ಏಕೀಕೃತ ಆಂಧ್ರಪ್ರದೇಶ ಸರ್ಕಾರದಲ್ಲಿ ಕಾರ್ಮಿಕ ಖಾತೆ ಮಾಜಿ ಸಚಿವ, 63 ವರ್ಷದ ದಾನಂ‌ ನಾಗೇಂದರ್ ಜೈಲು‌ ಶಿಕ್ಷೆಗೆ ಗುರಿಯಾದವರು.

ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

(Andhra Pradesh ex Labour Minister Danam Nagender jailed for 6 months)

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ