AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​

Danam Nagender jailed: ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
TV9 Web
| Edited By: ಸಾಧು ಶ್ರೀನಾಥ್​|

Updated on: Jul 07, 2021 | 6:24 PM

Share

ಹೈದರಾಬಾದ್: ದೇವಸ್ಥಾನವೊಂದರ ಜಮೀನು ವ್ಯಾಜ್ಯ ವಿಷಯದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಹೈದರಾಬಾದ್ ಕೋರ್ಟ್​ ಜೈಲು‌ ಶಿಕ್ಷೆ ವಿಧಿಸಿದೆ. ಈ ಮಧ್ಯೆ, 6 ತಿಂಗಳ‌ ಶಿಕ್ಷೆ ವಿಧಿಸಿದ ನಂತರ ಮೇಲ್ಮನವಿ ಸಲ್ಲಿಸಲು ನಾಂಪಲ್ಲಿ‌ ಜನಪ್ರತಿನಿಧಿಗಳ‌ ಕೋರ್ಟ್​ ಸಮಯಾವಕಾಶ ನೀಡಿದೆ. ಏಕೀಕೃತ ಆಂಧ್ರಪ್ರದೇಶ ಸರ್ಕಾರದಲ್ಲಿ ಕಾರ್ಮಿಕ ಖಾತೆ ಮಾಜಿ ಸಚಿವ, 63 ವರ್ಷದ ದಾನಂ‌ ನಾಗೇಂದರ್ ಜೈಲು‌ ಶಿಕ್ಷೆಗೆ ಗುರಿಯಾದವರು.

ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

(Andhra Pradesh ex Labour Minister Danam Nagender jailed for 6 months)

Follow Us
TV9 Web
TV9 Web

TV9 Kannada

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!