AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​

Danam Nagender jailed: ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಜೈಲು‌ ಶಿಕ್ಷೆ ವಿಧಿಸಿದ‌ ಹೈದರಾಬಾದ್ ಕೋರ್ಟ್​
TV9 Web
| Edited By: ಸಾಧು ಶ್ರೀನಾಥ್​|

Updated on: Jul 07, 2021 | 6:24 PM

Share

ಹೈದರಾಬಾದ್: ದೇವಸ್ಥಾನವೊಂದರ ಜಮೀನು ವ್ಯಾಜ್ಯ ವಿಷಯದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಮಾಜಿ ಸಚಿವಗೆ ಹೈದರಾಬಾದ್ ಕೋರ್ಟ್​ ಜೈಲು‌ ಶಿಕ್ಷೆ ವಿಧಿಸಿದೆ. ಈ ಮಧ್ಯೆ, 6 ತಿಂಗಳ‌ ಶಿಕ್ಷೆ ವಿಧಿಸಿದ ನಂತರ ಮೇಲ್ಮನವಿ ಸಲ್ಲಿಸಲು ನಾಂಪಲ್ಲಿ‌ ಜನಪ್ರತಿನಿಧಿಗಳ‌ ಕೋರ್ಟ್​ ಸಮಯಾವಕಾಶ ನೀಡಿದೆ. ಏಕೀಕೃತ ಆಂಧ್ರಪ್ರದೇಶ ಸರ್ಕಾರದಲ್ಲಿ ಕಾರ್ಮಿಕ ಖಾತೆ ಮಾಜಿ ಸಚಿವ, 63 ವರ್ಷದ ದಾನಂ‌ ನಾಗೇಂದರ್ ಜೈಲು‌ ಶಿಕ್ಷೆಗೆ ಗುರಿಯಾದವರು.

ಪೊಲೀಸ್​ ಅಧಿಕಾರಿಗಳು ಮತ್ತು ಕಾನ್​ಸ್ಟೇಬಲ್‌ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ದಾನಂ‌ ನಾಗೇಂದರ್ ವಿರುದ್ಧ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ‌ 2015ರಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ‌ ವಾಹನಕ್ಕೆ ಅಡ್ಡ ಬಂದಿದ್ದಾನೆಂದು‌ ಪೊಲೀಸ್ ಕಾನ್​ಸ್ಟೇಬಲ್‌ ಮೇಲೆ‌ ಮಾಜಿ ಸಚಿವ ದಾನಂ‌ ನಾಗೇಂದರ್ ಹಲ್ಲೆ ಮಾಡಿದ್ದರು.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

(Andhra Pradesh ex Labour Minister Danam Nagender jailed for 6 months)

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ