AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uma Maheswari Death: ನಂದಮೂರಿ ರಾಮಾರಾವ್ ಕುಟುಂಬದಲ್ಲಿ ವಿಷಾದ.. ಎನ್‌ಟಿಆರ್‌ ಕೊನೆಯ ಪುತ್ರಿ ಉಮಾಮಹೇಶ್ವರಿ ಆತ್ಮಹತ್ಯೆ

NTR: ನಂದಮೂರಿ ತಾರಕ ರಾಮಾರಾವ್ ಕುಟುಂಬದಲ್ಲಿ ವಿಷಾದ ತುಂಬಿದೆ. ದಿವಂಗತ ದಿಗ್ಗಜ ನಟ, ಮಾಜಿ ಮುಖ್ಯಮಂತ್ರಿ ಎನ್​ಟಿಆರ್ -ಬಸವತಾರಕಂ ದಂಪತಿಯ ಮಗಳು ಉಮಾ ಮಹೇಶ್ವರಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Uma Maheswari Death: ನಂದಮೂರಿ ರಾಮಾರಾವ್ ಕುಟುಂಬದಲ್ಲಿ ವಿಷಾದ.. ಎನ್‌ಟಿಆರ್‌ ಕೊನೆಯ ಪುತ್ರಿ ಉಮಾಮಹೇಶ್ವರಿ ಆತ್ಮಹತ್ಯೆ
ನಂದಮೂರಿ ರಾಮಾರಾವ್ ಕುಟುಂಬದಲ್ಲಿ ವಿಷಾದ.. ಎನ್‌ಟಿಆರ್‌ ಕೊನೆಯ ಪುತ್ರಿ ಉಮಾಮಹೇಶ್ವರಿ ನಿಧನ
TV9 Web
| Edited By: |

Updated on:Aug 01, 2022 | 4:58 PM

Share

ಹೈದರಾಬಾದ್: ನಂದಮೂರಿ ತಾರಕ ರಾಮಾರಾವ್ (NTR) ಕುಟುಂಬದಲ್ಲಿ ವಿಷಾದ ತುಂಬಿದೆ. ದಿವಂಗತ ದಿಗ್ಗಜ ನಟ, ಮಾಜಿ ಮುಖ್ಯಮಂತ್ರಿ ಎನ್​ಟಿಆರ್ -ಬಸವತಾರಕಂ ದಂಪತಿಯ ಮಗಳು ಉಮಾ ಮಹೇಶ್ವರಿ (Uma Maheswari) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಮಾಮಹೇಶ್ವರಿ (52) ನಿಧನದಿಂದ ನಂದಮೂರಿ ಎನ್‌ಟಿಆರ್‌ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ.

ಎನ್‌ಟಿಆರ್‌ ಅವರ ಕೊನೆಯ ಪುತ್ರಿ ಉಮಾ ಮಹೇಶ್ವರಿ ಜೂಬಿಲಿ ಹಿಲ್ಸ್‌ನಲ್ಲಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ ಟಿಆರ್ ಪುತ್ರಿಯರ ಪೈಕಿ ದಗ್ಗುಪಾಟಿ ಪುರಂದೇಶ್ವರಿ ಸಹ ಒಬ್ಬರು. ಮತ್ತೊಬ್ಬರು ಚಂದ್ರಬಾಬು ನಾಯ್ಡು ಪತ್ನಿ ಭುವನೇಶ್ವರಿ. ಮತ್ತೊಬ್ಬ ಮಗಳು ಲೋಕೇಶ್ವರಿ. ಎನ್‌ಟಿಆರ್‌ ದಂಪತಿಗೆ 11 ಮಂದಿ ಮಕ್ಕಳು. 7 ಮಂದಿ ಪುತ್ರರು- 4 ಮಂದಿ ಪುತ್ರಿಯರು. ಜಯಕೃಷ್ಣ, ಸಾಯಿಕೃಷ್ಣ, ಹರಿಕೃಷ್ಣ, ಮೋಹನಕೃಷ್ಣ, ಬಾಲಕೃಷ್ಣ, ರಾಮಕೃಷ್ಣ, ಜಯಶಂಕರ ಕೃಷ್ಣ ಗಂಡುಮಕ್ಕಳು. ಹೆಣ್ಣು ಮಕ್ಕಳು ಲೋಕೇಶ್ವರಿ, ದಗ್ಗುಬಾಟಿ ಪುರಂದೇಶ್ವರಿ, ನಾರಾ ಭುವನೇಶ್ವರಿ, ಕಂಠಮನೇನಿ ಉಮಾಮಹೇಶ್ವರಿ – ನಾಲ್ವರು ಪುತ್ರಿಯರು.

To read more in Telugu click here 

Published On - 4:25 pm, Mon, 1 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ